More

    ಬೆನ್ನು ನೋವಿನಿಂದ ನೊಂದು ಆತ್ಮಹತ್ಯೆ ಮಾಡಿಕೊಂಡ ವೃದ್ಧ

    ರಾಣೆಬೆನ್ನೂರ: ಬೆನ್ನು ನೋವು ತಾಳಲಾರದೆ ವೃದ್ಧರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ಸಿದ್ದೇಶ್ವರ ನಗರದಲ್ಲಿ ಬುಧವಾರ ಸಂಭವಿಸಿದೆ.
    ಮುನಾಫ್ ಉಮರಸಾಬ ಖೋತವಾಲ (65) ಮೃತ ವೃದ್ಧ.
    ಇವರಿಗಿದ್ದ ಬೆನ್ನು ನೋವಿನಿಂದ ಬೇಸತ್ತು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts