ಬೆಂಜ್, ಬಿಎಂಡಬ್ಲ್ಯು, ಆಡಿ ಕಾರು ಬಿಟ್ಟು ಎತ್ತಿನ ಗಾಡಿಯಲ್ಲಿ ಹೊರಟ ಉದ್ಯಮಿಗಳು; ಸರ್ಕಾರಕ್ಕೆ ಕೊಟ್ಟರು ಸಂದೇಶ
ಇಂದೋರ್: ಲಾಕ್ಡೌನ್ ಮುಗಿದಿದೆ. ಎಲ್ಲ ರೀತಿಯ ಕೈಗಾರಿಕೆಗಳ ಆರಂಭಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೈಗರಿಕೋದ್ಯಮಿಗಳು ಎರಡು ತಿಂಗಳು ಬಳಿಕ ಉತ್ಪಾದನೆ ಆರಂಭಿಸಿದ್ದಾರೆ. ಆದರೆ, ಮಧ್ಯಪ್ರದೇಶ ಇಂದೋರ್ ಹೊರವಲಯದಲ್ಲಿರುವ ಪಾಲದಾ ಕೈಗಾರಿಕಾ ಪ್ರದೇಶದಲ್ಲಿ ನಡೆದ ಘಟನೆಯ ಬೇರೆ… ಪಾಲದಾ ಕೈಗಾರಿಕೆ ಪ್ರದೇಶದಲ್ಲಿ ಕಾರ್ಖಾನೆ ಆರಂಭಿಸಿರುವ ಉದ್ಯಮಿಗಳು ಬೆಂಜ್, ಬಿಎಂಡಬ್ಲ್ಯು, ಆಡಿ ಮೊದಲಾದ ಐಷಾರಾಮಿ ಕಾರುಗಳ ಬದಲಾಗಿ ಎತ್ತಿನಗಾಡಿಗಳಲ್ಲಿ ಬರುತ್ತಿದ್ದಾರೆ. ಇದೇನು ಮಿತವ್ಯಯ ಮಂತ್ರವೇ ಎಂದು ಕಲ್ಪಿಸಿಕೊಳ್ಳಬೇಕಿಲ್ಲ. ಸರ್ಕಾರದ ಗಮನವನ್ನು ಸೆಳೆಯಲು ಅವರು ಮಾಡಿದ ತಂತ್ರವಾಗಿತ್ತು. ಇದನ್ನೂ ಓದಿ; ‘ಪಾಳೇಗಾರ’ ಚೀನಾ ಪಳಗಿಸಲು … Continue reading ಬೆಂಜ್, ಬಿಎಂಡಬ್ಲ್ಯು, ಆಡಿ ಕಾರು ಬಿಟ್ಟು ಎತ್ತಿನ ಗಾಡಿಯಲ್ಲಿ ಹೊರಟ ಉದ್ಯಮಿಗಳು; ಸರ್ಕಾರಕ್ಕೆ ಕೊಟ್ಟರು ಸಂದೇಶ
Copy and paste this URL into your WordPress site to embed
Copy and paste this code into your site to embed