More

    ರೈತ ಆತ್ಮಹತ್ಯೆಗೆ ಶರಣು

    ಬಾದಾಮಿ: ತಾಲೂಕಿನ ಕಾತರಕಿ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತ ರಂಗಪ್ಪ ಮುದಿಯಪ್ಪ ಬಿಳೆಕಲ್ಲ (40) ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪಿಕೆಪಿಎಸ್ ಸೇರಿದಂತೆ ಕೈಗಡ ಸಾಲ ಸೇರಿ 3 ಲಕ್ಷ ರೂ. ಸಾಲ ಮಾಡಿದ್ದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ತಂದೆ-ತಾಯಿ ಇದ್ದಾರೆ. ಈ ಕುರಿತು ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್‌ಐಪ್ರಕಾಶ ಬಣಕಾರ ತಿಳಿಸಿದ್ದಾರೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts