More

    ಬದರಿನಾಥ ದೇಗುಲದ ಬಾಗಿಲು ತೆರೆದರೂ ಭಕ್ತಿರಿಗಿಲ್ಲ ಪ್ರವೇಶ

    ನವದೆಹಲಿ: ಉತ್ತರಾಖಂಡದ ಪ್ರಸಿದ್ಧ ಯಾತ್ರಾಸ್ಥಳ ಬದರಿನಾಥ ದೇವಸ್ಥಾನದ ಬಾಗಿಲನ್ನು ಶುಕ್ರವಾರ ಬೆಳಗ್ಗೆ 4.30ಕ್ಕೆ ತೆರೆಯಲಾಯಿತು.
    ಕರೊನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ಭಕ್ತಾದಿಗಳಿಗೆ ಪ್ರವೇಶ ನಿಷೇಧಿಸಿದ್ದು, ಮುಖ್ಯ ಅರ್ಚಕ ಸೇರಿ ಕೇವಲ 27 ಜನರಿಗೆ ಮಾತ್ರ ದೇವಸ್ಥಾನ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
    ಆರು ತಿಂಗಳ ಚಳಿಗಾಲದ ವಿರಾಮದ ನಂತರ ಏಪ್ರಿಲ್ 29ರಂದು ಕೇದಾರನಾಥ ದೇಗುಲದ ಬಾಗಿಲು ತೆರೆಯಲಾಗಿತ್ತು. ಲಾಕ್​ಡೌನ್ ಹಿನ್ನೆಲೆಯಲ್ಲಿ ಅಲ್ಲಿ ಕೂಡ ಭಕ್ತಾದಿಗಳ ಪ್ರವೇಶ ನಿಷೇಧಿಸಲಾಗಿದೆ.

    ನೋಡನೋಡುತ್ತಿದ್ದಂತೆ ಧರೆಗುರುಳಿದರು ಸ್ಕೈಡೈವರ್​​ಗಳು….!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts