ಬರೋಬ್ಬರಿ 187 ನಾಣ್ಯಗಳನ್ನು ನುಂಗಿದ ಭೂಪ! ಸಾವಿನ ದವಡೆಯಿಂದ ಪಾರಾಗಿದ್ದೇ ರೋಚಕ… ಬಾಗಲಕೋಟೆಯಲ್ಲಿ ಘಟನೆ

ಬಾಗಲಕೋಟೆ: ಹಾವು, ಚೇಳು ಅಂತಹ ವಿಷ ಜಂತುಗಳನ್ನು ತಿನ್ನುವವರನ್ನು ನೋಡಿದ್ದೇವೆ. ಆಟವಾಡುತ್ತಲೇ ಚಿಕ್ಕ ಮಕ್ಕಳು ನಾಣ್ಯ ನುಂಗಿದ್ದು ಕಂಡಿದ್ದೇವೆ. ಆದರೆ ಇಲ್ಲೊಬ್ಬ ಭೂಪ ಬರೋಬ್ಬರಿ 187 ನಾಣ್ಯಗಳನ್ನು ನುಂಗಿ ಅಚ್ಚರಿ ಎಂಬಂತೆ ಸಾವಿನ ದವಡೆಯಿಂದ ಪಾರಾಗಿದ್ದಾರೆ! ಬಿವಿವಿ ಸಂಘದ ಕುಮಾರೇಶ್ವರ ಆಸ್ಪತ್ರೆ ವೈದ್ಯರು ವ್ಯಕ್ತಿಯ ಹೊಟ್ಟೆಯಿಂದ ನಾಣ್ಯಗಳನ್ನು ಹೊರ ತೆಗೆದು ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸುಗೂರ ತಾಲೂಕಿನ ಸಂತೆ ಕೆಲ್ಲೂರ ಗ್ರಾಮದ 54 ವರ್ಷದ ದ್ಯಾಮಪ್ಪ ಹರಿಜನ ಎಂಬುವವರು 5 ರೂ. ಮುಖಬೆಲೆಯ 56 … Continue reading ಬರೋಬ್ಬರಿ 187 ನಾಣ್ಯಗಳನ್ನು ನುಂಗಿದ ಭೂಪ! ಸಾವಿನ ದವಡೆಯಿಂದ ಪಾರಾಗಿದ್ದೇ ರೋಚಕ… ಬಾಗಲಕೋಟೆಯಲ್ಲಿ ಘಟನೆ