ಮೊಲಗಳ ಬೇಟೆಯಾಡುತ್ತಿದ್ದ ನಾಲ್ವರ ಬಂಧನ

blank

ಬಾಗಲಕೋಟೆ: ಬಾಗಲಕೋಟೆ ಪ್ರಾದೇಶಿಕ ಅರಣ್ಯ ವಲಯದ ವ್ಯಾಪ್ತಿಯ ಅರಣ್ಯ ಪ್ರದೇಶಗಳಲ್ಲಿ ಮೊಲಗಳನ್ನು ಬೇಟೆಯಾಡುತ್ತಿದ್ದ ನಾಲ್ವರನ್ನು ಸಹಾಯಕ ಅರಣ್ಯ ಸಂರಕ್ಷಣಧಿಕಾರಿ ಎ.ಎಸ್.ನೇಗಿನಾಳ ನೇತೃತ್ವದ ತಂಡ ಬಂಧಿಸಿದೆ.

ಗ್ಯಾನಪ್ಪ ಗುಳಬಾಳ, ಯಲ್ಲಪ್ಪ ವಾಲಿಕಾರ, ಮುತ್ತಪ್ಪ ಚಲವಾದಿ, ಹನುಮಂತ ಯಳ್ಳಿಗುತ್ತಿ ಬಂಧಿತ ಆರೋಪಿಗಳು. ಅರಣ್ಯ ಪ್ರದೇಶಗಳಲ್ಲಿ ಮೊಲಗಳನ್ನು ಬೇಟೆಯಾಡುವ ಬಗ್ಗೆ ದೊರೆತ ಖಚಿತ ಮಾಹಿತಿಯೊಂದಿಗೆ ಬಾಗಲಕೋಟೆ ತಾಲೂಕಿನ ಸಂಗಾಪುರ ಕ್ರಾಸ್ ಬಳಿ ದಾಳಿ ನಡೆಸಿದ್ದಾರೆ. ಈ ವೇಳೆ ಹೊಲದಲ್ಲಿ 6 ಮೊಲಗಳನ್ನು ಬೇಟೆಯಾಡಿ ಕೂಡಿಟ್ಟಿದ್ದ ನಾಲ್ಕು ಜನರನ್ನು ಮಾಲು ಸಮೇತ ಬಂಧಿಸಲಾಗಿದೆ. ದಾಳಿ ತಂಡದಲ್ಲಿ ವಲಯ ಅರಣ್ಯ ಅಧಿಕಾರಿ ರೂಪ ವಿ.ಕೆ., ಉಪ ವಲಯ ಅರಣ್ಯ ಅಧಿಕಾರಿಗಳಾದ ಎ.ಎಂ.ಅಲಿಯಾರ, ಅನಿಲಕುಮಾರ ರಾಠೋಡ, ಪ್ರಶಾಂತ ಹಾಗೂ ಸಿಬ್ಬಂದಿ ಇದ್ದರು.

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…