More

    ಉಪೇಂದ್ರರ ಮಿಮಿಕ್ರಿ, ನಟನೆ ಮೂಲಕ ಮನೆ ಮಾತಾಗಿದ್ದ ಜೂನಿಯರ್​ ಉಪೇಂದ್ರ ನಿಧನ

    ಬಾಗಲಕೋಟೆ: ಜೂನಿಯರ್​ ಉಪೇಂದ್ರ ಎಂದೇ ಹೆಸರಾಗಿದ್ದ ಮುಧೋಳ್​ ನಗರದ ಲಕ್ಷಣ ಅಂಬಿಗೇರ (30) ಅವರು ಹೃದಯಾಘಾತದಿಂದ ಸೋಮವಾರ ಮೃತಪಟ್ಟಿದ್ದಾರೆ.

    ಅಂಬಿಗೇರ ಅವರ ಮುಧೋಳ ನಗರದ ಜೂನಿಯರ್ ಉಪೇಂದ್ರ ಎಂದೇ ಪರಿಚಿತರಾಗಿದ್ದರು. ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

    ಇದನ್ನೂ ಓದಿರಿ: ನಿರುದ್ಯೋಗ ಯುವಕರನ್ನೇ ಟಾರ್ಗೆಟ್​ ಮಾಡ್ತಿದ್ದ ನಯವಂಚಕಿ ಸೆರೆ..!

    ಅಂಬಿಗೇರ ಅವರು ಆರ್ಕೆಸ್ಟ್ರಾ ಹಾಗೂ ರಸಮಂಜರಿ ಕಾರ್ಯಕ್ರಮ ಕಲಾವಿದ. ನಟ ಉಪೇಂದ್ರ ಅವರ ಮಿಮಿಕ್ರಿ ಹಾಗೂ ನಟನೆ ಮೂಲಕ ಜೂನಿಯರ್ ಉಪೇಂದ್ರ ಎಂಬ ಹೆಸರು ಪಡೆದುಕೊಂಡಿದ್ದರು. ಅಲ್ಲದೆ, ಅಭಿಮಾನಿಗಳನ್ನು ಸಹ ಹೊಂದಿದ್ದರು. ಅವರನ್ನು ನೋಡಿದ ಅನೇಕರು ಅವರೊಂದಿಗೆ ಸೆಲ್ಫಿಯನ್ನು ತೆಗೆದುಕೊಳ್ಳುತ್ತಿದ್ದರು.

    ಅಂಬಿಗೇರ ಸಾವಿಗೆ ಆಪ್ತರು ಕಂಬನಿ ಮಿಡಿದಿದ್ದಾರೆ. ಮುಧೋಳ ನಗರದ ಹಿಂದು ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. (ದಿಗ್ವಿಜಯ ನ್ಯೂಸ್​)

    ಬಾತ್​ರೂಮ್​ಗೆ ಹೋದ ಯುವತಿ ತುಂಬಾ ಹೊತ್ತು ಹಿಂದಿರುಗಲೇ ಇಲ್ಲ: ಬಾಗಿಲು ಮುರಿದವರಿಗೆ ಕಾದಿತ್ತು ಶಾಕ್​!

    ಟೂಲ್​ಕಿಟ್​ ಪ್ರಕರಣದಲ್ಲಿ ದಿಶಾ ನಂತರ ವಕೀಲೆ ನಿಕಿತಾ ಸೇರಿ ಇಬ್ಬರಿಗೆ ವಾರಂಟ್; ಜೂಮ್​ನಲ್ಲೇ ನಡೆದಿತ್ತು ದಾಳಿಯ ಸಂಚು!

    ಸಂಸತ್ತಿನಲ್ಲೇ ಮಹಿಳೆಯನ್ನು ರೇಪ್​ ಮಾಡಲು ಯತ್ನಿಸಿದ ಸಚಿವ! ಕೇಸ್​ ಮುಚ್ಚುವ ಪ್ರಯತ್ನದಲ್ಲಿ ಪೊಲೀಸ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts