ಬಾಗಲಕೋಟೆ: ಎಸಿಬಿ ದಾಳಿಯಿಂದ ಕಳಚಿಬಿತ್ತು ಎಫ್ಡಿಎ ಸಿಬ್ಬಂದಿ, ಅಧಿಕಾರಿಗಳ ಮುಖವಾಡ!
ಬಾಗಲಕೋಟೆ: ಎಸಿಬಿ ದಾಳಿಯಿಂದ ಬಾಗಲಕೋಟೆ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಮುಖವಾಡ ಕಳಚಿಬಿದ್ದಿದೆ. ಪ್ರಕರಣವೊಂದರ ಮೇಲೆ ನಡೆದ ಎಸಿಬಿ ದಾಳಿ ವೇಳೆ 4 ಕೋಟಿ 61 ಲಕ್ಷ ಮೌಲ್ಯ ಪರಿಹಾರದ 50 ಚೆಕ್ ಪತ್ತೆಯಾಗಿವೆ. 70 ಜನ ಕೃಷ್ಣಾ ಮೇಲ್ದಂಡೆ ಯೋಜನೆ ಫಲಾನುಭವಿಗಳಿಗೆ ಆರ್ಟಿಜಿಎಸ್ ಮಾಡಬೇಕಿದ್ದ ಪರಿಹಾರ ಚೆಕ್ಗಳೆಂದು ತಿಳಿದುಬಂದಿದೆ. ಜನವರಿ 25ರಂದು ಎಸಿಬಿಯಿಂದ ಯುಕೆಪಿ (ಕೃಷ್ಣಾ ಮೇಲ್ದಂಡೆ ಯೋಜನೆ)ಕಚೇರಿ ಮೇಲೆ ನಡೆದಿತ್ತು. ಭೂಪರಿಹಾರ ಹಣ ಜಮಾ ಮಾಡಲು ಯುಕೆಪಿಯ ಪುನರ್ವಸತಿ ಪುನರ್ರ್ನಿರ್ಮಾಣ ಇಲಾಖೆ … Continue reading ಬಾಗಲಕೋಟೆ: ಎಸಿಬಿ ದಾಳಿಯಿಂದ ಕಳಚಿಬಿತ್ತು ಎಫ್ಡಿಎ ಸಿಬ್ಬಂದಿ, ಅಧಿಕಾರಿಗಳ ಮುಖವಾಡ!
Copy and paste this URL into your WordPress site to embed
Copy and paste this code into your site to embed