ಬಾಗಲಕೋಟೆ: ಎಸಿಬಿ ದಾಳಿಯಿಂದ ಕಳಚಿಬಿತ್ತು ಎಫ್​ಡಿಎ ಸಿಬ್ಬಂದಿ, ಅಧಿಕಾರಿಗಳ ಮುಖವಾಡ!

ಬಾಗಲಕೋಟೆ: ಎಸಿಬಿ ದಾಳಿಯಿಂದ ಬಾಗಲಕೋಟೆ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಮುಖವಾಡ ಕಳಚಿಬಿದ್ದಿದೆ. ಪ್ರಕರಣವೊಂದರ ಮೇಲೆ ನಡೆದ ಎಸಿಬಿ ದಾಳಿ ವೇಳೆ 4 ಕೋಟಿ 61 ಲಕ್ಷ ಮೌಲ್ಯ ಪರಿಹಾರದ 50 ಚೆಕ್ ಪತ್ತೆಯಾಗಿವೆ. 70 ಜನ ಕೃಷ್ಣಾ ಮೇಲ್ದಂಡೆ ಯೋಜನೆ ಫಲಾನುಭವಿಗಳಿಗೆ ಆರ್​ಟಿಜಿಎಸ್ ಮಾಡಬೇಕಿದ್ದ ಪರಿಹಾರ ಚೆಕ್​ಗಳೆಂದು ತಿಳಿದುಬಂದಿದೆ. ಜನವರಿ 25ರಂದು ಎಸಿಬಿಯಿಂದ ಯುಕೆಪಿ (ಕೃಷ್ಣಾ ಮೇಲ್ದಂಡೆ ಯೋಜನೆ)ಕಚೇರಿ ಮೇಲೆ ನಡೆದಿತ್ತು. ಭೂಪರಿಹಾರ ಹಣ ಜಮಾ ಮಾಡಲು ಯುಕೆಪಿಯ ಪುನರ್ವಸತಿ ಪುನರ್​ರ್ನಿರ್ಮಾಣ ಇಲಾಖೆ … Continue reading ಬಾಗಲಕೋಟೆ: ಎಸಿಬಿ ದಾಳಿಯಿಂದ ಕಳಚಿಬಿತ್ತು ಎಫ್​ಡಿಎ ಸಿಬ್ಬಂದಿ, ಅಧಿಕಾರಿಗಳ ಮುಖವಾಡ!