Bajrang Dal Ban: ಕೆ. ಸುಧಾಕರ್ ನೇತೃತ್ವದಲ್ಲಿ ಬಜರಂಗದಳ, ಹಿಂದೂಪರ ಸಂಘಟನೆಗಳ ಪ್ರತಿಭಟನೆ!
ಚಿಕ್ಕಬಳ್ಳಾಪುರ: ರಾಜ್ಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸಂಘದ ನಿಷೇಧದ ಘೋಷಣೆ ಹಿನ್ನೆಲೆ ಬಜರಂಗದಳ ಹಾಗೂ ಹಿಂದೂಪರ ಸಂಘಟನೆಗಳು ಚಿಕ್ಕಬಳ್ಳಾಪುರದಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕುತ್ತಿವೆ. ಚಿಕ್ಕಬಳ್ಳಾಪುರದಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ತಡೆ ನಡೆಸಿರುವುದಕ್ಕೆ ಪ್ರತಿಭಟನೆಗೆ ಸಾಥ್ ನೀಡಿದ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ಕಾಂಗ್ರೆಸ್ ಧೋರಣೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಬಿಟ್ಟ ಬೆನ್ನಲ್ಲೇ ಮತ್ತೊಂದು ದೃಢ ನಿರ್ಧಾರ ತೆಗೆದುಕೊಂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್! ಪ್ರತಿಭಟನೆಯಲ್ಲಿ … Continue reading Bajrang Dal Ban: ಕೆ. ಸುಧಾಕರ್ ನೇತೃತ್ವದಲ್ಲಿ ಬಜರಂಗದಳ, ಹಿಂದೂಪರ ಸಂಘಟನೆಗಳ ಪ್ರತಿಭಟನೆ!
Copy and paste this URL into your WordPress site to embed
Copy and paste this code into your site to embed