ಫೆ.9ರಿಂದ ಬೆಂಗಳೂರಿನಲ್ಲಿ ಶ್ರೀರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ

ಬೆಂಗಳೂರು :ಬಾಳೆಹೊನ್ನೂರು ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ ಹಾಗೂ ಸಂಸ್ಕೃತಿ ಸಂವರ್ಧನ ಸಮಾರಂಭವು ಫೆ.9ರಿಂದ 11 ರವರೆಗೆ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಚಿಕ್ಕಪೇಟೆಯಲ್ಲಿರುವ ಮಹಂತರಮಠದ ಟ್ರಸ್ಟ್ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಫೆ.9ರಿಂದ ಮೂರುದಿನ ಪ್ರತಿದಿನ ಬೆಳಗ್ಗೆ ಮಹಂತರಮಠದ ಸೋಮೇಶ್ವರ ದೇವಾಲಯದ ಆವರಣದಲ್ಲಿ ಜಗದ್ಗುರುಗಳ ಸಾಮೂಹಿಕ ಇಷ್ಟಲಿಂಗ ಮಹಾಪೂಜೆ ನೆರವೇರಲಿದೆ. ಫೆ.9 ಮತ್ತು 10 ರಂದು ಸಂಜೆ 6.30ಕ್ಕೆ ಆನಂದರಾವ್ ವೃತ್ತದಲ್ಲಿರುವ ಶ್ರೀಜಗದ್ಗುರು ರೇಣುಕಾಚಾರ್ಯ ಕಾಲೇಜಿನ ಷರಾಪ್ ಬಸಪ್ಪ ಸಭಾಂಗಣದಲ್ಲಿ ಸಂಸ್ಕೃತಿ ಸಂವರ್ಧನಾ ಸಮಾರಂಭ ನಡೆಯಲಿದೆ. ಫೆ.9ರಂದು ಶ್ರೀರಂಭಾಪುರಿ … Continue reading ಫೆ.9ರಿಂದ ಬೆಂಗಳೂರಿನಲ್ಲಿ ಶ್ರೀರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ