ರಾಜ್ಯ ರಾಜಕೀಯದಲ್ಲಿ 2ನೇ ಇನ್ನಿಂಗ್ಸ್ ಶುರು ಮಾಡಿರೋ ಜನಾರ್ದನ ರೆಡ್ಡಿಗೆ ಆರಂಭದಲ್ಲೇ ಹ್ಯಾಕರ್ಸ್​ ಶಾಕ್​!

ಬಳ್ಳಾರಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಟ್ಟಿ ರಾಜ್ಯ ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್ ಆರಂಭ ಮಾಡಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಆರಂಭದಲ್ಲೇ ವಿಘ್ನವೊಂದು ಎದುರಾಗಿದೆ. ಜನಾರ್ದನ ರೆಡ್ಡಿ ಅವರ ಸಾಮಾಜಿಕ ಜಾಲತಾಣಗಳ ಖಾತೆಯನ್ನೇ ಹ್ಯಾಕರ್ಸ್​ಗಳು ಹ್ಯಾಕ್ ಮಾಡಿದ್ದು, ರೆಡ್ಡಿ ಆಪ್ತ ದಾಮೋದರ ರೆಡ್ಡಿ ಅವರು ದೂರು ದಾಖಲಿಸಿದ್ದಾರೆ. ಹೊಸ ಪಕ್ಷ ಕಟ್ಟಿಕೊಂಡು 2023ರ ಚುನಾವಣೆಗೆ ತಯಾರಿಯಲ್ಲಿರುವ ರೆಡ್ಡಿಗೆ ಆರಂಭದಲ್ಲೇ ಹ್ಯಾಕರ್ಸ್ ಹಾವಳಿ ಇಟ್ಟಿದ್ದಾರೆ. ಗಾಲಿ ಜನಾರ್ದನ ರೆಡ್ಡಿ ಹೆಸರಿನಲ್ಲಿರುವ ಸಾಮಾಜಿಕ ಜಾಲಾತಾಣದ ಎಲ್ಲ ಖಾತೆಗಳನ್ನು … Continue reading ರಾಜ್ಯ ರಾಜಕೀಯದಲ್ಲಿ 2ನೇ ಇನ್ನಿಂಗ್ಸ್ ಶುರು ಮಾಡಿರೋ ಜನಾರ್ದನ ರೆಡ್ಡಿಗೆ ಆರಂಭದಲ್ಲೇ ಹ್ಯಾಕರ್ಸ್​ ಶಾಕ್​!