ರಾಜ್ಯ ರಾಜಕೀಯದಲ್ಲಿ 2ನೇ ಇನ್ನಿಂಗ್ಸ್ ಶುರು ಮಾಡಿರೋ ಜನಾರ್ದನ ರೆಡ್ಡಿಗೆ ಆರಂಭದಲ್ಲೇ ಹ್ಯಾಕರ್ಸ್ ಶಾಕ್!
ಬಳ್ಳಾರಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಟ್ಟಿ ರಾಜ್ಯ ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್ ಆರಂಭ ಮಾಡಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಆರಂಭದಲ್ಲೇ ವಿಘ್ನವೊಂದು ಎದುರಾಗಿದೆ. ಜನಾರ್ದನ ರೆಡ್ಡಿ ಅವರ ಸಾಮಾಜಿಕ ಜಾಲತಾಣಗಳ ಖಾತೆಯನ್ನೇ ಹ್ಯಾಕರ್ಸ್ಗಳು ಹ್ಯಾಕ್ ಮಾಡಿದ್ದು, ರೆಡ್ಡಿ ಆಪ್ತ ದಾಮೋದರ ರೆಡ್ಡಿ ಅವರು ದೂರು ದಾಖಲಿಸಿದ್ದಾರೆ. ಹೊಸ ಪಕ್ಷ ಕಟ್ಟಿಕೊಂಡು 2023ರ ಚುನಾವಣೆಗೆ ತಯಾರಿಯಲ್ಲಿರುವ ರೆಡ್ಡಿಗೆ ಆರಂಭದಲ್ಲೇ ಹ್ಯಾಕರ್ಸ್ ಹಾವಳಿ ಇಟ್ಟಿದ್ದಾರೆ. ಗಾಲಿ ಜನಾರ್ದನ ರೆಡ್ಡಿ ಹೆಸರಿನಲ್ಲಿರುವ ಸಾಮಾಜಿಕ ಜಾಲಾತಾಣದ ಎಲ್ಲ ಖಾತೆಗಳನ್ನು … Continue reading ರಾಜ್ಯ ರಾಜಕೀಯದಲ್ಲಿ 2ನೇ ಇನ್ನಿಂಗ್ಸ್ ಶುರು ಮಾಡಿರೋ ಜನಾರ್ದನ ರೆಡ್ಡಿಗೆ ಆರಂಭದಲ್ಲೇ ಹ್ಯಾಕರ್ಸ್ ಶಾಕ್!
Copy and paste this URL into your WordPress site to embed
Copy and paste this code into your site to embed