ಸಾಯುವುದು ಹೇಗೆಂದು ಗೂಗಲ್​ ಸರ್ಚ್​ ಮಾಡಿ ನೇಣಿಗೆ ಕೊರಳೊಡ್ಡಿದ ಎಂಬಿಬಿಎಸ್​ ವಿದ್ಯಾರ್ಥಿ

ಬೆಂಗಳೂರು: ವೈದ್ಯನಾಗುವ ಕನಸು ಕಟ್ಟಿಕೊಂಡು ದೂರದ ರಾಯಚೂರಿನಿಂದ ಬೆಂಗಳೂರಿಗೆ ಬಂದು ಇಲ್ಲಿನ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಎಂಬಿಬಿಎಸ್​ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿಯೊಬ್ಬ ಮಾನಸಿಕ ಖಿನ್ನತೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಯಚೂರು ಮೂಲದ ಪಿ.ನವೀನ್ (20) ಮೃತ ವಿದ್ಯಾರ್ಥಿ. ಕೆ.ಆರ್.ರಸ್ತೆಯಲ್ಲಿ ಇರುವ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ಪದವಿ ವ್ಯಾಸಂಗ ಮಾಡುತ್ತಿದ್ದು, ಕಾಲೇಜ್​ ಹಾಸ್ಟೇಲ್‌ನಲ್ಲಿ 5ನೇ ಮಹಡಿಯಲ್ಲಿ ನೆಲೆಸಿದ್ದ. ಕೊಠಡಿಯಲ್ಲಿ ನೆಲೆಸಿದ್ದ ಸಹಪಾಠಿಗಳ ಜತೆ ಪ್ರತಿದಿನ ಮಧ್ಯಾಹ್ನದ ಊಟ ಮಾಡಿ ಓದಲು ಗ್ರಂಥಾಲಯಕ್ಕೆ ಹೋಗುತ್ತಿದ್ದ. ಆದರೆ ಭಾನುವಾರ … Continue reading ಸಾಯುವುದು ಹೇಗೆಂದು ಗೂಗಲ್​ ಸರ್ಚ್​ ಮಾಡಿ ನೇಣಿಗೆ ಕೊರಳೊಡ್ಡಿದ ಎಂಬಿಬಿಎಸ್​ ವಿದ್ಯಾರ್ಥಿ