ಸಾಯುವುದು ಹೇಗೆಂದು ಗೂಗಲ್ ಸರ್ಚ್ ಮಾಡಿ ನೇಣಿಗೆ ಕೊರಳೊಡ್ಡಿದ ಎಂಬಿಬಿಎಸ್ ವಿದ್ಯಾರ್ಥಿ
ಬೆಂಗಳೂರು: ವೈದ್ಯನಾಗುವ ಕನಸು ಕಟ್ಟಿಕೊಂಡು ದೂರದ ರಾಯಚೂರಿನಿಂದ ಬೆಂಗಳೂರಿಗೆ ಬಂದು ಇಲ್ಲಿನ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಎಂಬಿಬಿಎಸ್ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿಯೊಬ್ಬ ಮಾನಸಿಕ ಖಿನ್ನತೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಯಚೂರು ಮೂಲದ ಪಿ.ನವೀನ್ (20) ಮೃತ ವಿದ್ಯಾರ್ಥಿ. ಕೆ.ಆರ್.ರಸ್ತೆಯಲ್ಲಿ ಇರುವ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ಪದವಿ ವ್ಯಾಸಂಗ ಮಾಡುತ್ತಿದ್ದು, ಕಾಲೇಜ್ ಹಾಸ್ಟೇಲ್ನಲ್ಲಿ 5ನೇ ಮಹಡಿಯಲ್ಲಿ ನೆಲೆಸಿದ್ದ. ಕೊಠಡಿಯಲ್ಲಿ ನೆಲೆಸಿದ್ದ ಸಹಪಾಠಿಗಳ ಜತೆ ಪ್ರತಿದಿನ ಮಧ್ಯಾಹ್ನದ ಊಟ ಮಾಡಿ ಓದಲು ಗ್ರಂಥಾಲಯಕ್ಕೆ ಹೋಗುತ್ತಿದ್ದ. ಆದರೆ ಭಾನುವಾರ … Continue reading ಸಾಯುವುದು ಹೇಗೆಂದು ಗೂಗಲ್ ಸರ್ಚ್ ಮಾಡಿ ನೇಣಿಗೆ ಕೊರಳೊಡ್ಡಿದ ಎಂಬಿಬಿಎಸ್ ವಿದ್ಯಾರ್ಥಿ
Copy and paste this URL into your WordPress site to embed
Copy and paste this code into your site to embed