ಚುನಾವಣೆ ಹಿನ್ನೆಲೆ ವಾಹನ ತಪಾಸಣೆ ಮಾಡದೇ ಸುಮ್ಮನೆ ಕೂತಿರುವ ಪೊಲೀಸರ ಮೇಲೆ ಕಮಿಷನರ್ ಗರಂ!

ಬೆಂಗಳೂರು: ಚುನಾವಣೆ ಹಿನ್ನಲೆ ಸರಿಯಾಗಿ ವಾಹನ ತಪಾಸಣೆ ಆಗುತ್ತಿಲ್ಲ ಎಂದು ಕಮೀಷನರ್ ಸಿಟ್ಟಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿನಿತ್ಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ. ಒಂದೊಂದು ದಿನ ಒಂದೊಂದು ಡಿವಿಷನ್​ನ‌ ಪೊಲೀಸರು, ಆಯಾ ವಿಭಾಗದ ಡಿಸಿಪಿ, ಎಸಿಪಿ, ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್​ಗಳ ಜತೆ ಸಭೆ ನಡೆಸುತ್ತಿದ್ದಾರೆ. “ವಾಹನಗಳು ಹೋದ್ರೂ ಸುಮ್ಮನೆ ಚೆಕ್​ಪೋಸ್ಟ್​ನಲ್ಲಿ ಕೂತಿರುತ್ತೀರಾ”  ಚುನಾವಣೆಯ ವೇಳೆ ನಗರದಲ್ಲಿ ದಿನದ ಸಮಯದಲ್ಲಿ ಸರಿಯಾಗಿ ವಾಹನ ತಪಾಸಣೆ ಮಾಡದ ಅಧಿಕಾರಿ ಹಾಗೂ ಸಿಬ್ಬಂದಿಯ ಕಾರ್ಯ ವೈಖರಿ ಮೇಲೆ ಕಮಿಷನರ್​ … Continue reading ಚುನಾವಣೆ ಹಿನ್ನೆಲೆ ವಾಹನ ತಪಾಸಣೆ ಮಾಡದೇ ಸುಮ್ಮನೆ ಕೂತಿರುವ ಪೊಲೀಸರ ಮೇಲೆ ಕಮಿಷನರ್ ಗರಂ!