‘ಬೆಂಗಳೂರು ಟೆಕ್ ಶೃಂಗಸಭೆ’ಗೆ ಪ್ರಧಾನಿ ಮೋದಿ ಚಾಲನೆ: ತಂತ್ರಜ್ಞಾನಿಗಳು, ಉದ್ಯಮಿಗಳು ಭಾಗಿ
ಬೆಂಗಳೂರು: ರಜತ ಸಂಭ್ರಮದಲ್ಲಿರುವ ಏಷ್ಯಾದ ಅತೀ ದೊಡ್ಡ ಟೆಕ್ ಶೃಂಗ ಸಭೆ ನಗರದ ಅರಮನೆ ಮೈದಾನದಲ್ಲಿ ಇಂದು(ಬುಧವಾರ) ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಉದ್ಘಾಟಿಸಿರು. ಇಡೀ ಜಗತ್ತಿನ ತಂತ್ರಜ್ಞಾನದ ಬೆಳವಣಿಗೆಯನ್ನು ವರ್ಷ ವರ್ಷವೂ ಅನಾವರಣಗೊಳಿಸುತ್ತಾ ಬಂದಿರುವ ‘ಬೆಂಗಳೂರು ತಂತ್ರಜ್ಞಾನ ಶೃಂಗ’ದ ರಜತೋತ್ಸವ ಸಮಾವೇಶ 3 ದಿನಗಳವರೆಗೆ ನಡೆಯಲಿದೆ. ಟೆಕ್ ಶೃಂಗ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಐಟಿ-ಬಿಟಿ ಸಚಿವ ಅಶ್ವತ್ಥ ನಾರಾಯಣ್, ಸಂಯುಕ್ತ ಅರಬ್ ಸಂಸ್ಥಾನದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಖಾತೆಯ ಸಹಾಯಕ ಸಚಿವ … Continue reading ‘ಬೆಂಗಳೂರು ಟೆಕ್ ಶೃಂಗಸಭೆ’ಗೆ ಪ್ರಧಾನಿ ಮೋದಿ ಚಾಲನೆ: ತಂತ್ರಜ್ಞಾನಿಗಳು, ಉದ್ಯಮಿಗಳು ಭಾಗಿ
Copy and paste this URL into your WordPress site to embed
Copy and paste this code into your site to embed