‘ಬೆಂಗಳೂರು ಟೆಕ್​ ಶೃಂಗಸಭೆ’ಗೆ ಪ್ರಧಾನಿ ಮೋದಿ ಚಾಲನೆ: ತಂತ್ರಜ್ಞಾನಿಗಳು, ಉದ್ಯಮಿಗಳು ಭಾಗಿ

ಬೆಂಗಳೂರು: ರಜತ ಸಂಭ್ರಮದಲ್ಲಿರುವ ಏಷ್ಯಾದ ಅತೀ ದೊಡ್ಡ ಟೆಕ್​ ಶೃಂಗ ಸಭೆ ನಗರದ ಅರಮನೆ ಮೈದಾನದಲ್ಲಿ ಇಂದು(ಬುಧವಾರ) ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಉದ್ಘಾಟಿಸಿರು. ಇಡೀ ಜಗತ್ತಿನ ತಂತ್ರಜ್ಞಾನದ ಬೆಳವಣಿಗೆಯನ್ನು ವರ್ಷ ವರ್ಷವೂ ಅನಾವರಣಗೊಳಿಸುತ್ತಾ ಬಂದಿರುವ ‘ಬೆಂಗಳೂರು ತಂತ್ರಜ್ಞಾನ ಶೃಂಗ’ದ ರಜತೋತ್ಸವ ಸಮಾವೇಶ 3 ದಿನಗಳವರೆಗೆ ನಡೆಯಲಿದೆ. ಟೆಕ್​ ಶೃಂಗ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಐಟಿ-ಬಿಟಿ ಸಚಿವ ಅಶ್ವತ್ಥ ನಾರಾಯಣ್​, ಸಂಯುಕ್ತ ಅರಬ್‌ ಸಂಸ್ಥಾನದ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಖಾತೆಯ ಸಹಾಯಕ ಸಚಿವ … Continue reading ‘ಬೆಂಗಳೂರು ಟೆಕ್​ ಶೃಂಗಸಭೆ’ಗೆ ಪ್ರಧಾನಿ ಮೋದಿ ಚಾಲನೆ: ತಂತ್ರಜ್ಞಾನಿಗಳು, ಉದ್ಯಮಿಗಳು ಭಾಗಿ