‘ಮನ್​​ ಕಿ ಬಾತ್’​​ನಲ್ಲಿ ಬೆಂಗಳೂರಿನ ರೈಲ್ವೆ ಪೈಲೆಟ್​ಗೆ ಮೆಚ್ಚುಗೆ

ಬೆಂಗಳೂರು/ನವದೆಹಲಿ : ಪ್ರಧಾನಿ ಮೋದಿ ಆಕಾಶವಾಣಿಯಲ್ಲಿ ನಡೆಸುವ ‘ಮನ್​ ಕಿ ಬಾತ್​’ ಕಾರ್ಯಕ್ರಮದಲ್ಲಿ ಇಂದು ಬೆಂಗಳೂರು ರೈಲ್ವೆ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರೀಶಾ ಗಜನಿ ಅವರೊಂದಿಗೆ ಸಂಭಾಷಣೆ ನಡೆಸಿದರು. ಆಕ್ಸಿಜನ್ ಎಕ್ಸ್​ಪ್ರೆಸ್​ನ ಲೋಕೋ ಪೈಲೆಟ್​ ಆಗಿ ಕರೊನಾ ರೋಗಿಗಳ ಚಿಕಿತ್ಸೆಗೆ ಅತ್ಯವಶ್ಯಕವಾದ ಮೆಡಿಕಲ್ ಆಕ್ಸಿಜನ್​ಅನ್ನು ವಿವಿಧ ಪ್ರದೇಶಗಳಿಗೆ ತ್ವರಿತವಾಗಿ ಪೂರೈಸುವ ಕೆಲಸದಲ್ಲಿ ತೊಡಗಿರುವ ಶಿರೀಶಾ ಅವರ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇಂದಿನ ಮನ್​ ಕಿ ಬಾತ್​ನ 77ನೇ ಸಂಚಿಕೆಯಲ್ಲಿ ಕರೊನಾ ವಿರುದ್ಧದ ಹೋರಾಟದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ … Continue reading ‘ಮನ್​​ ಕಿ ಬಾತ್’​​ನಲ್ಲಿ ಬೆಂಗಳೂರಿನ ರೈಲ್ವೆ ಪೈಲೆಟ್​ಗೆ ಮೆಚ್ಚುಗೆ