‘ಮನ್ ಕಿ ಬಾತ್’ನಲ್ಲಿ ಬೆಂಗಳೂರಿನ ರೈಲ್ವೆ ಪೈಲೆಟ್ಗೆ ಮೆಚ್ಚುಗೆ
ಬೆಂಗಳೂರು/ನವದೆಹಲಿ : ಪ್ರಧಾನಿ ಮೋದಿ ಆಕಾಶವಾಣಿಯಲ್ಲಿ ನಡೆಸುವ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಇಂದು ಬೆಂಗಳೂರು ರೈಲ್ವೆ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರೀಶಾ ಗಜನಿ ಅವರೊಂದಿಗೆ ಸಂಭಾಷಣೆ ನಡೆಸಿದರು. ಆಕ್ಸಿಜನ್ ಎಕ್ಸ್ಪ್ರೆಸ್ನ ಲೋಕೋ ಪೈಲೆಟ್ ಆಗಿ ಕರೊನಾ ರೋಗಿಗಳ ಚಿಕಿತ್ಸೆಗೆ ಅತ್ಯವಶ್ಯಕವಾದ ಮೆಡಿಕಲ್ ಆಕ್ಸಿಜನ್ಅನ್ನು ವಿವಿಧ ಪ್ರದೇಶಗಳಿಗೆ ತ್ವರಿತವಾಗಿ ಪೂರೈಸುವ ಕೆಲಸದಲ್ಲಿ ತೊಡಗಿರುವ ಶಿರೀಶಾ ಅವರ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇಂದಿನ ಮನ್ ಕಿ ಬಾತ್ನ 77ನೇ ಸಂಚಿಕೆಯಲ್ಲಿ ಕರೊನಾ ವಿರುದ್ಧದ ಹೋರಾಟದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ … Continue reading ‘ಮನ್ ಕಿ ಬಾತ್’ನಲ್ಲಿ ಬೆಂಗಳೂರಿನ ರೈಲ್ವೆ ಪೈಲೆಟ್ಗೆ ಮೆಚ್ಚುಗೆ
Copy and paste this URL into your WordPress site to embed
Copy and paste this code into your site to embed