ಮಾ. 15, 16ರಂದು ದೇಶಾದ್ಯಂತ ಬ್ಯಾಂಕ್​ಗಳ ಮುಷ್ಕರ; ಖಾಸಗೀಕರಣಕ್ಕೆ ವಿರೋಧ

ನವದೆಹಲಿ: ಕೇಂದ್ರ ಬಜೆಟ್​ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಬ್ಯಾಂಕ್​ಗಳ ಖಾಸಗೀಕರಣ ಕುರಿತು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬ್ಯಾಂಕ್​ ಅಧಿಕಾರಿ-ಸಿಬ್ಬಂದಿ ಈಗ ಖಾಸಗೀಕರಣ ವಿರೋಧಿಸಿ ಮುಷ್ಕರ ಕೈಗೊಳ್ಳಲು ಮುಂದಾಗಿದ್ದಾರೆ. ಸಾರ್ವಜನಿಕ ವಲಯದ ಬ್ಯಾಂಕ್​ಗಳ ಖಾಸಗೀಕರಣ ಕುರಿತು ಬಜೆಟ್​ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್​ ಪ್ರಸ್ತಾಪಿಸಿರುವುದನ್ನು ವಿರೋಧಿಸಿ ಯುನೈಟೆಡ್​ ಫೋರಂ ಆಫ್​ ಬ್ಯಾಂಕ್ ಯೂನಿಯನ್ಸ್​(ಯುಎಫ್​ಬಿಯು) ರಾಷ್ಟ್ರವ್ಯಾಪಿ ಬಂದ್​ಗೆ ಕರೆ ನೀಡಿದೆ. ಹೈದರಾಬಾದ್​ನಲ್ಲಿ 9 ಬ್ಯಾಂಕ್ ಸಂಘಟನೆಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆಲ್​ ಇಂಡಿಯಾ ಬ್ಯಾಂಕ್​ … Continue reading ಮಾ. 15, 16ರಂದು ದೇಶಾದ್ಯಂತ ಬ್ಯಾಂಕ್​ಗಳ ಮುಷ್ಕರ; ಖಾಸಗೀಕರಣಕ್ಕೆ ವಿರೋಧ