ಮಾ. 15, 16ರಂದು ದೇಶಾದ್ಯಂತ ಬ್ಯಾಂಕ್ಗಳ ಮುಷ್ಕರ; ಖಾಸಗೀಕರಣಕ್ಕೆ ವಿರೋಧ
ನವದೆಹಲಿ: ಕೇಂದ್ರ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬ್ಯಾಂಕ್ಗಳ ಖಾಸಗೀಕರಣ ಕುರಿತು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬ್ಯಾಂಕ್ ಅಧಿಕಾರಿ-ಸಿಬ್ಬಂದಿ ಈಗ ಖಾಸಗೀಕರಣ ವಿರೋಧಿಸಿ ಮುಷ್ಕರ ಕೈಗೊಳ್ಳಲು ಮುಂದಾಗಿದ್ದಾರೆ. ಸಾರ್ವಜನಿಕ ವಲಯದ ಬ್ಯಾಂಕ್ಗಳ ಖಾಸಗೀಕರಣ ಕುರಿತು ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಪ್ರಸ್ತಾಪಿಸಿರುವುದನ್ನು ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್(ಯುಎಫ್ಬಿಯು) ರಾಷ್ಟ್ರವ್ಯಾಪಿ ಬಂದ್ಗೆ ಕರೆ ನೀಡಿದೆ. ಹೈದರಾಬಾದ್ನಲ್ಲಿ 9 ಬ್ಯಾಂಕ್ ಸಂಘಟನೆಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆಲ್ ಇಂಡಿಯಾ ಬ್ಯಾಂಕ್ … Continue reading ಮಾ. 15, 16ರಂದು ದೇಶಾದ್ಯಂತ ಬ್ಯಾಂಕ್ಗಳ ಮುಷ್ಕರ; ಖಾಸಗೀಕರಣಕ್ಕೆ ವಿರೋಧ
Copy and paste this URL into your WordPress site to embed
Copy and paste this code into your site to embed