ಬಂಟ್ವಾಳದಲ್ಲಿ ಬಾಲಕಿಯ ಗ್ಯಾಂಗ್​ರೇಪ್​: ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

ಬಂಟ್ವಾಳ/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿರುವ ಶಾಲಾ ವಿದ್ಯಾರ್ಥಿನಿಯ ಗ್ಯಾಂಗ್​ ರೇಪ್​ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರ ತನಿಖೆ ವೇಗವಾಗಿ ಸಾಗುತ್ತಿದೆ, ಬಿಗಿಯಾದ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ವ್ಯಾಪ್ತಿಯಲ್ಲಿ ನಿನ್ನೆ ಬೆಳಿಗ್ಗೆ 7 ಗಂಟೆ ವೇಳೆಗೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ 16 ವರ್ಷದ ಬಾಲಕಿಯನ್ನು ಐವರು ಕಾಮುಕರು ಕಾರಿನಲ್ಲಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ವಿಚಾರ ಇಂದು … Continue reading ಬಂಟ್ವಾಳದಲ್ಲಿ ಬಾಲಕಿಯ ಗ್ಯಾಂಗ್​ರೇಪ್​: ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ