ಬಂಟ್ವಾಳದಲ್ಲಿ ಬಾಲಕಿಯ ಗ್ಯಾಂಗ್ರೇಪ್: ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ
ಬಂಟ್ವಾಳ/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿರುವ ಶಾಲಾ ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರ ತನಿಖೆ ವೇಗವಾಗಿ ಸಾಗುತ್ತಿದೆ, ಬಿಗಿಯಾದ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ವ್ಯಾಪ್ತಿಯಲ್ಲಿ ನಿನ್ನೆ ಬೆಳಿಗ್ಗೆ 7 ಗಂಟೆ ವೇಳೆಗೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ 16 ವರ್ಷದ ಬಾಲಕಿಯನ್ನು ಐವರು ಕಾಮುಕರು ಕಾರಿನಲ್ಲಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ವಿಚಾರ ಇಂದು … Continue reading ಬಂಟ್ವಾಳದಲ್ಲಿ ಬಾಲಕಿಯ ಗ್ಯಾಂಗ್ರೇಪ್: ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ
Copy and paste this URL into your WordPress site to embed
Copy and paste this code into your site to embed