ಕಾಂಗ್ರೆಸ್ ಸರ್ಕಾರ ದೀರ್ಘಾವಧಿ ಆಡಳಿತ ನಡೆಸಲ್ಲ, ಡಿಕೆಶಿ-ಸಿದ್ದರಾಮಯ್ಯ ಒಬ್ಬರ ಮೇಲೊಬ್ಬರು ಬಂಡಾಯ ಏಳ್ತಾರೆ; ಯತ್ನಾಳ್
ವಿಜಯಪುರ: ಜಿಲ್ಲೆಯ ಜನತೆ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಜನತೆ ಬಿಜೆಪಿಯೊಂದಿಗೆ ಹಾಗೂ ನನ್ನೊಂದಿಗೆ ಇದ್ದಾರೆ. ಕಾರ್ಯಕರ್ತರು, ಪದಾಧಿಕಾರಿಗಳು ಸೇರಿದಂತೆ ಎಲ್ಲರೂ ಪ್ರಮಾಣಿಕವಾಗಿ ಕೆಲಸ ಮಾಡಿದ್ದಾರೆ. ಎಲ್ಲಾ ಸಮುದಾಯದ ಜನ ನನಗೆ ಮತ ಹಾಕಿದ್ದಾರೆ. ಸಾಮೂಹಿಕ ಸಂಘಟನೆಯಿಂದ ಹಾಗೂ ಒಗ್ಗಟ್ಟಿನಿಂದ ನನಗೆ ಗೆಲುವಾಗಿದೆ ಎಂದು ಮತ್ತೊಮ್ಮೆ ಶಾಸಕನಾಗಿ ಆಯ್ಕೆ ಆಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೊಂಢಿದ್ದಾರೆ. ನಮ್ಮ ಸಮಾಜದಲ್ಲಿ ಒಗ್ಗಟ್ಟಿಲ್ಲ… ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮುಸ್ಲಿಂ ಏರಿಯಾದಲ್ಲಿ 880 ಮತ ಇದ್ದಲ್ಲಿ … Continue reading ಕಾಂಗ್ರೆಸ್ ಸರ್ಕಾರ ದೀರ್ಘಾವಧಿ ಆಡಳಿತ ನಡೆಸಲ್ಲ, ಡಿಕೆಶಿ-ಸಿದ್ದರಾಮಯ್ಯ ಒಬ್ಬರ ಮೇಲೊಬ್ಬರು ಬಂಡಾಯ ಏಳ್ತಾರೆ; ಯತ್ನಾಳ್
Copy and paste this URL into your WordPress site to embed
Copy and paste this code into your site to embed