‘ಯಡಿಯೂರಪ್ಪನವರೇ ನಿಮ್ಮ ಅಂತ್ಯ ಇಂದಿನಿಂದಲೇ ಆರಂಭ..!’

ವಿಜಯಪುರ: ಬ್ಲಾಕ್​ಮೇಲ್​ ಮಾಡಿದವರಿಗೆ, ಹಣ ಕೊಟ್ಟವರಿಗೆ ಮಾತ್ರ ಮಂತ್ರಿ ಸ್ಥಾನ ನೀಡಲಾಗುತ್ತಿದೆ. ಕೆಲವರು ಸಿಡಿ ತೋರಿಸಿ ಹೆದರಿಸಿ ಮಂತ್ರಿ ಸ್ಥಾನ ಪಡೆಯುತ್ತಿದ್ದಾರೆ. ಕೆಲವರು ಜಾತಿ ಮುಂದಿಟ್ಟುಕೊಂಡು ಬ್ಲಾಕ್​ಮೇಲ್​ ಮಾಡಿ ಮಂತ್ರಿ ಸ್ಥಾನ ಪಡೆದಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದರು. ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ, ಸಿಎಂ ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರ ಹಾಕಿದರು. ನಿಜಲಿಂಗಪ್ಪ, ವಿರೇಂದ್ರ ಪಾಟೀಲ, ಜೆ.ಎಚ್​. ಪಟೇಲ್​ ನಮ್ಮ ಸಮುದಾಯಕ್ಕೆ ಗೌರವ ತರುವ ಕೆಲಸ ಮಾಡಿದ್ದರು. … Continue reading ‘ಯಡಿಯೂರಪ್ಪನವರೇ ನಿಮ್ಮ ಅಂತ್ಯ ಇಂದಿನಿಂದಲೇ ಆರಂಭ..!’