ವಿಧಾನಸಭೆ ಸಭಾಂಗಣದಲ್ಲಿ ಸಾವರ್ಕರ್ ಫೋಟೋ ಹಾಕಲು ಚರ್ಚಿಸುವ ಅಗತ್ಯವಿಲ್ಲ; ಬಸನಗೌಡ ಪಾಟೀಲ ಯತ್ನಾಳ್
ಬೆಳಗಾವಿ: ಸ್ವಾತಂತ್ರ್ಯ ವೀರ ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರ ಅನಾವರಣ ಮಾಡುತ್ತಿರುವುದು ಸ್ವಾಗತಾರ್ಹ. ಮಹಾತ್ಮಾ ಗಾಂಧಿ, ವಲ್ಲಭಬಾಯ್ ಪಟೇಲ ಹಾಗೂ ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರ ಹಾಕಲು ಚರ್ಚಿಸುವ ಅವಶ್ಯಕತೆ ಇಲ್ಲ. ಅದರಂತೆ ವೀರ ಸಾವರ್ಕರ್ ಅವರ ಭಾವಚಿತ್ರ ಅಳವಡಿಕೆಗೂ ಚರ್ಚೆ ಅನಗತ್ಯ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಸುವರ್ಣ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ಬಂದು, ಅವರು ಟಿಪ್ಪು ಸುಲ್ತಾನ ಭಾವಚಿತ್ರ ಹಾಕಿದರೆ ಸ್ವಾಗತಿಸುತ್ತೀರಾ ಎಂಬ … Continue reading ವಿಧಾನಸಭೆ ಸಭಾಂಗಣದಲ್ಲಿ ಸಾವರ್ಕರ್ ಫೋಟೋ ಹಾಕಲು ಚರ್ಚಿಸುವ ಅಗತ್ಯವಿಲ್ಲ; ಬಸನಗೌಡ ಪಾಟೀಲ ಯತ್ನಾಳ್
Copy and paste this URL into your WordPress site to embed
Copy and paste this code into your site to embed