ಸಿಎಂ ಬದಲಾವಣೆ ವಿಚಾರ ಪ್ರಸ್ತಾಪಿಸಿದ ಯತ್ನಾಳ್ಗೆ ರೇಣುಕಾಚಾರ್ಯರಿಂದ ಖಡಕ್ ವಾರ್ನಿಂಗ್..!
ಬೆಂಗಳೂರು: ಮುಖ್ಯಮಂತ್ರಿ ಬದಲಾಗ್ತಾರೆ ಎಂಬ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಕಾಲು ಹಿಡಿದು ಬಿಜೆಪಿಗೆ ಬಂದ್ದಿದ್ದೀರಿ. ಇವತ್ತು ಅವರ ವಿರುದ್ಧ ಮಾತನಾಡುತ್ತಿದ್ದಿರಾ? ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ. ಉತ್ತರ ಕರ್ನಾಟಕ ಅಭಿವೃದ್ಧಿ ಆಗಬೇಕೆಂಬ ಕಾಳಜಿ ನಮಗೂ ಇದೆ. ಬನ್ನಿ ಒಟ್ಟಾಗಿ ಹೋಗಿ ಅನುದಾನ ಕೇಳೋಣ. ಅದನ್ನು ಬಿಟ್ಟು ಪಕ್ಷ ವಿರೋಧಿ ಹೇಳಿಕೆ ನೀಡಬೇಡಿ ಎಂದು ಯತ್ನಾಳಗೆ … Continue reading ಸಿಎಂ ಬದಲಾವಣೆ ವಿಚಾರ ಪ್ರಸ್ತಾಪಿಸಿದ ಯತ್ನಾಳ್ಗೆ ರೇಣುಕಾಚಾರ್ಯರಿಂದ ಖಡಕ್ ವಾರ್ನಿಂಗ್..!
Copy and paste this URL into your WordPress site to embed
Copy and paste this code into your site to embed