ಜೂನ್​ 04ರಂದು ಬಿಜೆಪಿ ಕುಟುಂಬ ರಾಜಕಾರಣದಿಂದ ಮುಕ್ತ: ಬಸನಗೌಡ ಪಾಟೀಲ್ ಯತ್ನಾಳ್

ಉತ್ತರಕನ್ನಡ: ಕಳೆದ ಬಾರಿ ಬಸವರಾಜ್​ ಬೊಮ್ಮಾಯಿ ಅವರ ಬದಲು ನನ್ನನ್ನು ಮುಖ್ಯಮಂತ್ರಿ ಮಾಡಿದ್ದರೆ ರಾಜ್ಯದಲ್ಲಿ ಬಿಜೆಪಿ 103ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತಿತ್ತು ಎಂದು ಶಾಸಕ ಬಸನ್​ಗೌಡ ಪಾಟೀಲ್​ ಯತ್ನಾಳ್​ ಹೇಳಿದ್ದಾರೆ. ಕುಮಟಾದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುತ್ವದ ರಾಜಕಾರಣಿಗಳನ್ನು ಎಂದೂ ಮುಗಿಸಲು ಸಾಧ್ಯವಿಲ್ಲ. ಈಶ್ವರಪ್ಪನವರು ಹೇಳುವ ವಿಚಾರವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಬೇಕು. ನಾನು ವಿರೋಧ ಪಕ್ಷದ ನಾಯಕನಾಗುವ ಎಲ್ಲಾ ಅರ್ಹತೆ ಇತ್ತು. ನನ್ನನ್ನು ಮಾಡಲಿಲ್ಲ, ನನಗೆ ಯಾವುದೇ ಅಸಮಾಧಾನ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ … Continue reading ಜೂನ್​ 04ರಂದು ಬಿಜೆಪಿ ಕುಟುಂಬ ರಾಜಕಾರಣದಿಂದ ಮುಕ್ತ: ಬಸನಗೌಡ ಪಾಟೀಲ್ ಯತ್ನಾಳ್