ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್; ಸಿಎಂ ಸಿದ್ದರಾಮಯ್ಯ ಟಿಪ್ಪುವಿನ ಎರಡನೇ ಅವತಾರ: ಬಸನ್ಗೌಡ ಪಾಟೀಲ್ ಯತ್ನಾಳ್
ವಿಜಯಪುರ: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಮಾನತೆ ಇರಲಿ ಎಂಬ ಕಾರಣಕ್ಕೆ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸದಂತೆ ಆದೇಶ ಹೊರಡಿಸಲಾಗಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂಪಡೆಯುವ ಮೂಲಕ ತಾವು ಟಿಪ್ಪುವಿನ ಎರಡನೇ ಅವತಾರವೆಂಬುದನ್ನು ನಿರೂಪಿಸಿದ್ದಾರೆ ಎಂದು ಬಿಜೆಪಿ ಶಾಸಕ ಬಸನ್ಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ.ಬಿ. ಆರ್. ಅಂಬೇಡ್ಕರ್ ಅವರು ಹಿಂದೆ ಸಮವಸ್ತ್ರದ ಕಾಯ್ದೆ ಮಾಡಿದ್ದರು. ಈ ರೀತಿ ಅವರವರಿಗೆ ತಿಳಿದಿದ್ದನ್ನ ಅವರು ಧರಿಸಿ ಬರೋದಾದರೆ, … Continue reading ರಾಜ್ಯದಲ್ಲಿ ಹಿಜಾಬ್ ನಿಷೇಧ ವಾಪಸ್; ಸಿಎಂ ಸಿದ್ದರಾಮಯ್ಯ ಟಿಪ್ಪುವಿನ ಎರಡನೇ ಅವತಾರ: ಬಸನ್ಗೌಡ ಪಾಟೀಲ್ ಯತ್ನಾಳ್
Copy and paste this URL into your WordPress site to embed
Copy and paste this code into your site to embed