ಬಸವ ಬುತ್ತಿ ಮೆರವಣಿಗೆ ಅದ್ದೂರಿ

blank

ಮುದಗಲ್: ಇಲ್ಲಿನ ಕುಂಬಾರ ಪೇಟೆಯ ಬಸವೇಶ್ವರ ದೇವಸ್ಥಾನದ ಜಾತ್ರೆ ಹಾಗೂ ಸಜ್ಜಲಗುಡ್ಡದ ಶರಣಮ್ಮ ಪುರಾಣ ಪ್ರವಚನ ನಿಮಿತ್ತ ಸೋಮವಾರ ಸುಮಂಗಲೆಯರಿಂದ ಬಸವ ಬುತ್ತಿಯ ಮೆರವಣಿಗೆ ಜರುಗಿತು.

blank
blank

ಇದನ್ನೂ ಓದಿ:   ಪುರಾಣ ಪ್ರವಚನ, ಧರ್ಮ ಚಿಂತನ ಸಮಾವೇಶ

ನೀಲಕಂಠೇಶ್ವರ ದೇವಸ್ಥಾನದಲ್ಲಿ 105 ಜನ ಸುಮಂಗಲೆಯರು ಬುತ್ತಿಯನ್ನು ತಂದು ಪೂಜೆ ಸಲ್ಲಿಸಿದರು. ಬಳಿಕ ಮೆರವಣಿಗೆಗೆ ಪುರಾಣ ಪ್ರವಚನಕಾರ ನಂದವಾಡಗಿ ಅಭಿನವ ಚನ್ನಬಸವ ಮಹಾಸ್ವಾಮಿ ಚಾಲನೆ ನೀಡಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬಾಜಾ ಭಜಂತ್ರಿಗಳೊಂದಿಗೆ ಸಂಚರಿಸಿ ಚಾವಡಿ ಕಟ್ಟೆ ಮೂಲಕ ಬಸವೇಶ್ವರ ದೇವಸ್ಥಾನದ ಪುರಾಣ ಪ್ರವಚನ ಸ್ಥಳಕ್ಕೆ ಕರೆದೊಯ್ಯಲಾಯಿತು.

ನಂದವಾಡಗಿ ಚನ್ನಬಸವ ಶ್ರೀಗಳು ಮಾತನಾಡಿ, ಸಜ್ಜಲಗುಡ್ಡ ಶರಣಮ್ಮ ಪ್ರವಚನದಲ್ಲಿ ಬಸವ ಬುತ್ತಿಯ ವಿಷಯ ಬರುತ್ತಿರುವ ಕಾರಣ ಸುಮಂಗಲೆಯರು ಮನೆಯಿಂದ ಬುತ್ತಿ ಕಟ್ಟಿಕೊಂಡು ಬಂದಿದ್ದಾರೆ. ಅನ್ನಪೂರ್ಣೆಶ್ವರಿ ಪ್ರತಿಯೊಬ್ಬರ ಮನೆಯಲ್ಲಿ ಸಂಪದ್ಭರಿತವಾಗಿ ನೆಲೆಯೂರಲಿ ಎನ್ನುವದೇ ಸಜ್ಜಲಗುಡ್ಡದ ತಾಯಿಯವರ ಮೂಲಕ ಬರಲಿ ಎನ್ನುವುದೇ ಇದರ ಉದ್ದೇಶ ಎಂದು ತಿಳಿಸಿದರು.

Share This Article

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…