ಕಲಬುರಗಿ : ಸಾಂಸ್ಕೃತಿ ನಾಯಕ ವಿಶ್ವಗುರು ಬಸವಣ್ಣನವರ ೮೯೧ ಜಯಂತ್ಯೋತ್ಸವ ಅಂಗವಾಗಿ ನಗರದ ಜಗತ್ತ್ ವೃತ್ತದಲ್ಲಿರುವ ಬಸವೇಶ್ವರರ ಭಾವಚಿತ್ರಕ್ಕೆ ಬಿಜೆಪಿ ನಾಯಕ ಶಿವಕಾಂತ ಮಹಾಜನ್ ಅವರು ಪೂಜೆ ಸಲ್ಲಿಸಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಪ್ರಮುಖರಾದ ಶಿವಾನಂದ ಮಠಪತಿ, ಇತರರು ಇದ್ದರು.
ಕಲಬುರಗಿ : ಸಾಂಸ್ಕೃತಿ ನಾಯಕ ವಿಶ್ವಗುರು ಬಸವಣ್ಣನವರ ೮೯೧ ಜಯಂತ್ಯೋತ್ಸವ ಅಂಗವಾಗಿ ನಗರದ ಜಗತ್ತ್ ವೃತ್ತದಲ್ಲಿರುವ ಬಸವೇಶ್ವರರ ಭಾವಚಿತ್ರಕ್ಕೆ ಬಿಜೆಪಿ ನಾಯಕ ಶಿವಕಾಂತ ಮಹಾಜನ್ ಅವರು ಪೂಜೆ ಸಲ್ಲಿಸಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಪ್ರಮುಖರಾದ ಶಿವಾನಂದ ಮಠಪತಿ, ಇತರರು ಇದ್ದರು.