ಬಸವಾದಿ ಶರಣರ ಆದರ್ಶ ಮೈಗೂಡಿಸಿಕೊಳ್ಳಿ

blank

ಯಲಬುರ್ಗಾ: ಪ್ರವಚನ, ಚಿಂತನಾಗೋಷ್ಠಿಯಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ಲಭಿಸುತ್ತದೆ ಎಂದು ಬಸವಕೇಂದ್ರದ ಅಧ್ಯಕ್ಷ ಅಮರೇಶಪ್ಪ ಬಳ್ಳಾರಿ ಹೇಳಿದರು.


ತಾಲೂಕಿನ ಮರಕಟ್ ಗ್ರಾಮದ ಶಿವಾನಂದ ಮಠದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಚನ ಚಿಂತನ ಗೋಷ್ಠಿಯಲ್ಲಿ ಮಾತನಾಡಿದರು. ಮೌಢ್ಯತೆ, ಅಸ್ಪ್ರಶ್ಯತೆ, ಅಸಮಾನತೆ ವಿರುದ್ಧ ವಚನ ಕ್ರಾಂತಿ ಮಾಡಿದ ಬಸವಾದಿ ಶರಣರ ಆದರ್ಶ ಮೈಗೂಡಿಸಿಕೊಳ್ಳಬೇಕು. ಬಸವಣ್ಣರನ್ನು ರಾಜ್ಯ ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು. ಪ್ರಮುಖರಾದ ಹನುಮಗೌಡ ಬಳ್ಳಾರಿ, ಷಣ್ಮುಖಪ್ಪ ಬಳ್ಳಾರಿ, ಪಂಪನಗೌಡ ಮಾಲಿ, ಶರಣಪ್ಪ ಮೇಟಿ, ಶರಣಪ್ಪ ಬಳ್ಳಾರಿ, ಪೀರ್‌ಸಾಬ್ ಮುಲ್ಲಾರ್ ಇತರರಿದ್ದರು.

Share This Article

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿಂದರೆ ಏನಾಗುತ್ತದೆ ಗೊತ್ತಾ? garlic

garlic : ಬೆಳ್ಳುಳ್ಳಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ತಿಳಿದಿದೆ. ಇದು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, …

ಈ 3 ರಾಶಿಯ ಮಹಿಳೆಯರಿಗೆ ಹಣದ ಮೇಲಿನ ಗೀಳು, ಐಷಾರಾಮಿ ಜೀವನದ ಆಸೆ ಹೆಚ್ಚು! Zodiac Signs

Zodiac Signs : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ…

ಸೂರ್ಯ, ಗುರು ಗ್ರಹದಿಂದ ರೂಪುಗೊಳ್ಳಲಿದೆ ಕೇಂದ್ರ ಯೋಗ: ಈ 3 ರಾಶಿಯವರಿಗೆ ಹಣದ ಸಮಸ್ಯೆ ದೂರ! Kendra Yoga

Kendra Yoga : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…