ನೀರಿಗಾಗಿ ಕೂಡಲಸಂಗಮದಿಂದ ರಾಜಭವನಕ್ಕೆ ರೈತರ ಪಾದಯಾತ್ರೆ: ವೈಎಸ್​ವಿ ದತ್ತಾ ಘೋಷಣೆ

ರಾಯಚೂರು: ರೈತರ ಹಿತಕ್ಕಾಗಿ ಪಾದಯಾತ್ರೆ ಮಾಡುವ ಅಗತ್ಯವಿದೆ. ದೇವೇಗೌಡರು ಅನುಮತಿ ನೀಡಿದ್ರೆ ನೀರಾವರಿ ಯೋಜನೆಗಾಗಿ ಪಾದಯಾತ್ರೆ ಮಾಡಲು ನಾವು ಸಿದ್ಧ ಎಂದು ಜೆಡಿಎಸ್​ನ ಹಿರಿಯ ನಾಯಕ ವೈಎಸ್​ವಿ ದತ್ತಾ ಘೋಷಿಸಿದರು. ದೇವದುರ್ಗದಲ್ಲಿ ಬುಧವಾರ ಆಯೋಜಿದ್ದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ವೈಎಸ್​ವಿ ದತ್ತಾ, ನೀರಾವರಿ ಯೋಜನೆಗಾಗಿ ಕೂಡಲಸಂಗಮದಿಂದ ರಾಜಭವನದವರೆಗೂ ಪಾದಯಾತ್ರೆ ‌ಮಾಡೋಣ. ಪಾದಯಾತ್ರೆಯನ್ನು ಉದ್ಘಾಟಿಸುವ ಅರ್ಹತೆಯಿರುವ ಏಕೈಕ ವ್ಯಕ್ತಿ ಮಾಜಿ ಪ್ರಧಾನಿ ದೇವೇಗೌಡ ಎಂದರು. ಇದನ್ನೂ ಓದಿರಿ ಜೇನುತುಪ್ಪದ ಬಾಟಲಿಗೆ ವಿಷದ ಚಿತ್ರ ಅಂಟಿಸಿದಂತೆ ದೇವೇಗೌಡರಿಗೆ ಲಿಂಗಾಯತ ವಿರೋಧಿ ಪಟ್ಟ … Continue reading ನೀರಿಗಾಗಿ ಕೂಡಲಸಂಗಮದಿಂದ ರಾಜಭವನಕ್ಕೆ ರೈತರ ಪಾದಯಾತ್ರೆ: ವೈಎಸ್​ವಿ ದತ್ತಾ ಘೋಷಣೆ