ನೀರಿಗಾಗಿ ಕೂಡಲಸಂಗಮದಿಂದ ರಾಜಭವನಕ್ಕೆ ರೈತರ ಪಾದಯಾತ್ರೆ: ವೈಎಸ್ವಿ ದತ್ತಾ ಘೋಷಣೆ
ರಾಯಚೂರು: ರೈತರ ಹಿತಕ್ಕಾಗಿ ಪಾದಯಾತ್ರೆ ಮಾಡುವ ಅಗತ್ಯವಿದೆ. ದೇವೇಗೌಡರು ಅನುಮತಿ ನೀಡಿದ್ರೆ ನೀರಾವರಿ ಯೋಜನೆಗಾಗಿ ಪಾದಯಾತ್ರೆ ಮಾಡಲು ನಾವು ಸಿದ್ಧ ಎಂದು ಜೆಡಿಎಸ್ನ ಹಿರಿಯ ನಾಯಕ ವೈಎಸ್ವಿ ದತ್ತಾ ಘೋಷಿಸಿದರು. ದೇವದುರ್ಗದಲ್ಲಿ ಬುಧವಾರ ಆಯೋಜಿದ್ದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ವೈಎಸ್ವಿ ದತ್ತಾ, ನೀರಾವರಿ ಯೋಜನೆಗಾಗಿ ಕೂಡಲಸಂಗಮದಿಂದ ರಾಜಭವನದವರೆಗೂ ಪಾದಯಾತ್ರೆ ಮಾಡೋಣ. ಪಾದಯಾತ್ರೆಯನ್ನು ಉದ್ಘಾಟಿಸುವ ಅರ್ಹತೆಯಿರುವ ಏಕೈಕ ವ್ಯಕ್ತಿ ಮಾಜಿ ಪ್ರಧಾನಿ ದೇವೇಗೌಡ ಎಂದರು. ಇದನ್ನೂ ಓದಿರಿ ಜೇನುತುಪ್ಪದ ಬಾಟಲಿಗೆ ವಿಷದ ಚಿತ್ರ ಅಂಟಿಸಿದಂತೆ ದೇವೇಗೌಡರಿಗೆ ಲಿಂಗಾಯತ ವಿರೋಧಿ ಪಟ್ಟ … Continue reading ನೀರಿಗಾಗಿ ಕೂಡಲಸಂಗಮದಿಂದ ರಾಜಭವನಕ್ಕೆ ರೈತರ ಪಾದಯಾತ್ರೆ: ವೈಎಸ್ವಿ ದತ್ತಾ ಘೋಷಣೆ
Copy and paste this URL into your WordPress site to embed
Copy and paste this code into your site to embed