ಇದು ರಿವರ್ಸ್ ಗೇರ್ ಸರ್ಕಾರ; ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಇದು ರಿವರ್ಸ್ ಗೇರ್ ಸರ್ಕಾರ. ನಾವು ಮಾಡಿದ ಜನಪರ ಕಾನೂನಿನಲ್ಲಿ ರೀವರ್ಸ್ ಹೋಗುತ್ತಿದ್ದಾರೆ. ಇದರ ಪರಿಣಾಮ ಜನರಿಗೆ ಕೂಡಲೇ ಗೊತ್ತಾಗಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ”ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡ್ತಾರೆ ಅನ್ನೋದು ಗೊತ್ತಿದೆ. ಅವರ ಅಧಿಕಾರ ಇದೆ ಏನು ಮಾಡ್ತಾರೆ ನೋಡೋಣ. ಆದರೆ ಸಾರ್ವತ್ರಿಕವಾಗಿ ಜನ ಸಮುದಾಯಕ್ಕೆ ಅನ್ಯಾಯ ಆದರೆ ನಾವು ಹೋರಾಟ ಮಾಡುತ್ತೇವೆ. ಕಾನೂನಾತ್ಮಕವಾಗಿ, ರಾಜಕೀಯವಾಗಿ … Continue reading ಇದು ರಿವರ್ಸ್ ಗೇರ್ ಸರ್ಕಾರ; ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed