ದೇಶದ್ರೋಹದ ಘೋಷಣೆ ಕೂಗಲು ಕಾಂಗ್ರೆಸ್ ಸರ್ಕಾರ ನೀಡಿರುವ ಪ್ರೋತ್ಸಾಹವೇ ಕಾರಣ: ಬಸವರಾಜ್ ಬೊಮ್ಮಾಯಿ
ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ದೇಶದ್ರೋಹಿಗಳಿಗೆ ಹೆಚ್ಚು ಪ್ರೋತ್ಸಾಹ ಸಿಗುತ್ತಿದ್ದು, ವಿಧಾನಸೌಧದೊಳಗೆ ದೇಶದ್ರೋಹದ ಘೋಷಣೆ ಕೂಗಲು ಕಾಂಗ್ರೆಸ್ ಸರ್ಕಾರ ನೀಡಿರುವ ಪ್ರೋತ್ಸಾಹವೇ ಕಾರಣ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಈ ಕುರಿತು ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಕೇವಲ ಮತಕ್ಕಾಗಿ ದೇಶದ ಭದ್ರತೆಯನ್ನು ಅಡ ಇಡುವಂತಹ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಮುಖ್ಯಮಂತ್ರಿ ಅವರು ಮತ ಬ್ಯಾಂಕ್ ಓಲೈಕೆ ರಾಜಕಾರಣದ ಮುಸುಕು ಹಾಕಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಬೇರೆ ಏನೂ … Continue reading ದೇಶದ್ರೋಹದ ಘೋಷಣೆ ಕೂಗಲು ಕಾಂಗ್ರೆಸ್ ಸರ್ಕಾರ ನೀಡಿರುವ ಪ್ರೋತ್ಸಾಹವೇ ಕಾರಣ: ಬಸವರಾಜ್ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed