More

    ಬೊಮ್ಮಾಯಿ ಸಂಪುಟದಲ್ಲಿ ಮೂವರು ಉಪ ಮುಖ್ಯಮಂತ್ರಿಗಳ ಆಯ್ಕೆ

    ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮೂವರನ್ನು ಉಪಮುಖ್ಯಮಂತ್ರಿಗಳಾಗಿ ಆಯ್ಕೆ ಮಾಡಲಾಗಿದೆ.

    ಶ್ರೀರಾಮುಲು, ಗೋವಿಂದ ಕಾರಜೋಳ ಹಾಗೂ ಆರ್​.ಅಶೋಕ್​ ಅವರನ್ನು ಉಪಮುಖ್ಯಮಂತ್ರಿಗಳಾಗಿ ಘೋಷಿಸಲಾಗಿದೆ. ಅಶ್ವಥ್ ನಾರಾಯಣ್ ಮತ್ತು ಲಕ್ಷ್ಮಣ್ ಸವದಿಯನ್ನು ಸ್ಥಾನದಿಂದ ಕೈ ಬಿಡಲಾಗಿದೆ. ಉಪ ಮುಖ್ಯಮಂತ್ರಿ ವಿಚಾರದಲ್ಲಿ ಒಕ್ಕಲಿಗ, ವಾಲ್ಮೀಕಿ ಹಾಗೂ ದಲಿತ ಸಮುದಾಯಕ್ಕೆ ಆದ್ಯತೆ ನೀಡಲಾಗಿದೆ.

    ಆರ್​.ಅಶೋಕ್ ಹಾಗೂ ಶ್ರೀರಾಮುಲು ಅವರು ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದು, ಇದೀಗ ಅವರನ್ನು ಡಿಸಿಎಂಗಳಾಗಿ ಆಯ್ಕೆ ಮಾಡಲಾಗಿದೆ. ಬಿಎಸ್​ವೈ ಸಂಪುಟದಲ್ಲಿ ಡಿಸಿಎಂ ಆಗಿದ್ದ ಗೋವಿಂದ ಕಾರಜೋಳ ತಮ್ಮ ಸ್ಥಾನವನ್ನು ಉಳಿಸಿಕೊಂಡು ಅಧಿಕಾರ ಮುನ್ನೆಡಸಲಿದ್ದಾರೆ ಎಂದು ತಿಳಿಸಲಾಗಿದೆ.

    ‘ಬಿಎಸ್​ವೈ ಅವರೇ ನನ್ನ ನೇಮಕ ಮಾಡಿದ್ದಾರೆ, ಅವರ ಮಾರ್ಗದರ್ಶನದಲ್ಲಿ ಜನಪರ ಆಡಳಿತ ನಡೆಸುತ್ತೇನೆ’

    ‘ಬೊಮ್ಮಾಯಿ ಸಿಎಂ ಆಗಿದ್ದು ಖುಷಿ ತಂದಿದೆ, ಅವರು ನನ್ನ ಸಹೋದರರಂತೆ’ ಮುರುಗೇಶ್ ನಿರಾಣಿ

    ಸಿಎಂ ಬಸವರಾಜ ಬೊಮ್ಮಾಯಿ: ಇಂದೇ ಹಕ್ಕುಮಂಡನೆ, ನಾಳೆ ಮಧ್ಯಾಹ್ನ ಪ್ರಮಾಣವಚನ ಸ್ವೀಕಾರ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts