ವರ್ಷದ ಸಾಧನೆ ಕುರಿತು ಜು.28ಕ್ಕೆ ಬೆಂಗ್ಳೂರಲ್ಲಿ ಸರ್ಕಾರಿ, ದೊಡ್ಡಬಳ್ಳಾಪುರದಲ್ಲಿ ಪಕ್ಷದ ಕಾರ್ಯಕ್ರಮ: ಸಿಎಂ ಬೊಮ್ಮಾಯಿ‌ ಹೇಳಿಕೆ

ಬೆಂಗಳೂರು: ಬಸವರಾಜ ಬೊಮ್ಮಾಯಿ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದು ಜು.28ಕ್ಕೆ ಒಂದು ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ ವರ್ಷದ ಸಾಧನೆ ಕಾರ್ಯಕ್ರಮ ಆಯೋಜಿಸುವ ಮೂಲಕ ಆ.3ರ ಸಿದ್ದರಾಮೋತ್ಸವದ ಅಬ್ಬರವನ್ನು ಕಟ್ಟಿಹಾಕಲು ಬಿಜೆಪಿ ಮುಂದಾಗಿದೆ. ಧಾರವಾಡ, ಹಾವೇರಿ ಜಿಲ್ಲೆಗಳ ಪ್ರವಾಸಕ್ಕೆ ತೆರಳುವ ಮುನ್ನ ಆರ್​.ಟಿ.ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಪ್ರತಿಕ್ರಿಯಿಸಿ, ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮಾಹಿತಿ ನೀಡಲೆಂದು ಜು.28ರಂದು ವರ್ಷದ ಸಾಧನಾ ಸಮಾವೇಶ ಆಯೊಜಿಸಲು ಶುಕ್ರವಾರ ನಡೆದ ಬಿಜೆಪಿ ಚಿಂತನ ಸಭೆಯಲ್ಲಿ ತೀರ್ಮಾನಿಸಲಾಗಿದೆ … Continue reading ವರ್ಷದ ಸಾಧನೆ ಕುರಿತು ಜು.28ಕ್ಕೆ ಬೆಂಗ್ಳೂರಲ್ಲಿ ಸರ್ಕಾರಿ, ದೊಡ್ಡಬಳ್ಳಾಪುರದಲ್ಲಿ ಪಕ್ಷದ ಕಾರ್ಯಕ್ರಮ: ಸಿಎಂ ಬೊಮ್ಮಾಯಿ‌ ಹೇಳಿಕೆ