More

    ಮುಂದಿನ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಬಸವರಾಜ ಹೊರಟ್ಟಿ

    ಹುಬ್ಬಳ್ಳಿ: ಮುಂಬರುವ ವಿಧಾನ‌ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುವುದಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಕಟಿಸಿದ್ದಾರೆ.
    ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಎಲ್ಲ ಮುಖಂಡರೊಂದಿಗೆ ಮಾತುಕತೆ ನಡೆದಿದೆ.

    ಮಾಜಿ ಮುಖ್ಯಮಂತ್ರಿಗಳಾದ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಹಾಗೂ ಜೆಡಿಎಸ್ ಮುಖಂಡ ಎಚ್​.ಡಿ. ಕುಮಾರಸ್ವಾಮಿ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು. ಚುನಾವಣೆ ಘೋಷಣೆಯಾದ ಕೂಡಲೇ ಬಿಜೆಪಿಗೆ ಸೇರ್ಪಡೆ ಆಗುವುದು ನಿರ್ಧಾರವಾಗಲಿದೆ ಎಂದೂ ಅವರು ತಿಳಿಸಿದರು.

    ಮಸೀದಿಗಳಲ್ಲಿನ ಲೌಡ್ ಸ್ಪೀಕರ್ ತೆಗೆಸಿರಿ, ಇಲ್ಲದಿದ್ದರೆ..; ಸರ್ಕಾರಕ್ಕೆ ಸವಾಲೆಸೆದ ರಾಜ್​ ಠಾಕ್ರೆ

    ಖ್ಯಾತ ನಟಿಯ ಕಾರು ಅಪಘಾತ; ಇತರ ಮೂರು ಕಾರುಗಳಿಗೆ ಡಿಕ್ಕಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts