ಮೈಸೂರು ಕೋರ್ಟ್‌ನಲ್ಲಿ ಬಾಂಬ್ ಸ್ಫೋಟ: ಬೇಸ್ ಮೂವ್‌ಮೆಂಟ್ ಉಗ್ರರು ಅಪರಾಧಿಗಳು

ಬೆಂಗಳೂರು: ಮೈಸೂರು ಕೋರ್ಟ್ ಆವರಣದಲ್ಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ಉಗ್ರರು ಅಪರಾಧಿಗಳು ಎಂದು ಎನ್‌ಐಎ ವಿಶೇಷ ನ್ಯಾಯಾಲಯ ಘೋಷಣೆ ಮಾಡಿದೆ. ಈ ನಿಟ್ಟಿನಲ್ಲಿ ಇಂದು ತೀರ್ಪು ನೀಡಿರುವ ನ್ಯಾಯಾಲಯವು, ಅಕ್ಟೋಬರ್​ 11 ಕ್ಕೆ ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣವನ್ನು ವಿಧಿಸಲಿದೆ. 2016ರ ಆಗಸ್ಟ್​ 1 ಕ್ಕೆ ಮೈಸೂರು ಕೋರ್ಟ್ ಆವರಣದ ಶೌಚಾಗೃಹದಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಸಂಬಂಧವಾಗಿ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ತನಿಖೆ ಕೈಗೊಂಡ ಎನ್‌ಐಎ ಅಧಿಕಾರಿಗಳು ತಮಿಳುನಾಡಿನ ಉಗ್ರರಾದ ಎನ್.ಅಬ್ಬಾಸ್ … Continue reading ಮೈಸೂರು ಕೋರ್ಟ್‌ನಲ್ಲಿ ಬಾಂಬ್ ಸ್ಫೋಟ: ಬೇಸ್ ಮೂವ್‌ಮೆಂಟ್ ಉಗ್ರರು ಅಪರಾಧಿಗಳು