ನಮ್ಮ ಅವಧಿಯಲ್ಲಿ ಮತದಾರರ ಮಾಹಿತಿ ದುರ್ಬಳಕೆಯಾಗಿದ್ರೆ ನಮ್ಮನ್ನು ಬಂಧಿಸಲಿ: ಸರ್ಕಾರಕ್ಕೆ ಡಿಕೆಶಿ ಸವಾಲು

ಬೆಂಗಳೂರು: ನಮ್ಮ ಅವಧಿಯಲ್ಲಿ ಚಿಲುಮೆ ಸಂಸ್ಥೆ ಮೂಲಕ ಮತದಾರರ ಮಾಹಿತಿ ದುರ್ಬಳಕೆ ಮಾಡಿದ್ದರೆ ನಮ್ಮನ್ನು ಬಂಧಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಸರ್ಕಾರಕ್ಕೆ ಸವಾಲು ಎಸೆದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ನಮ್ಮ ಅವಧಿಯಲ್ಲಿ ಯಾವ ಅಧಿಕಾರಿ. ಮಂತ್ರಿಗಳು ಮತದಾರರ ಮಾಹಿತಿ ಕಳವಿಗೆ ಅವಕಾಶ ನೀಡಿದ್ದರೋ ನನಗೆ ಗೊತ್ತಿಲ್ಲ. ಇದು ಗಂಭೀರವಾದ ಅಪರಾಧವಾಗಿದೆ. ಚುನಾವಣಾ ಆಯೋಗವು ಈ ವಿಚಾರವನ್ನು ಡಿವಿಸಿಗೆ ನೀಡಿದ್ದು, ಇದು ಡಿವಿಸಿಯಿಂದ ತನಿಖೆಯಾಗುವ ವಿಚಾರವಲ್ಲ. ನಾಳೆ ನಾವು ರಾಜ್ಯ … Continue reading ನಮ್ಮ ಅವಧಿಯಲ್ಲಿ ಮತದಾರರ ಮಾಹಿತಿ ದುರ್ಬಳಕೆಯಾಗಿದ್ರೆ ನಮ್ಮನ್ನು ಬಂಧಿಸಲಿ: ಸರ್ಕಾರಕ್ಕೆ ಡಿಕೆಶಿ ಸವಾಲು