ಹೈಕೋರ್ಟ್ ಮುಂದೆ ಬಿಬಿಎಂಪಿ ಕಮಿಷನರ್! ಅಕ್ರಮ ಕಟ್ಟಡ ತೆರವಿಗೆ ಡೆಡ್ಲೈನ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅಕ್ರಮ ಕಟ್ಟಡಗಳ ತೆರವು ಸಂಬಂಧವಾಗಿ ಇಂದು ಕರ್ನಾಟಕ ಹೈಕೋರ್ಟ್ ಮುಂದೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹಾಜರಾದರು. “ಹಲವು ಪ್ರಕರಣಗಳಲ್ಲಿ ಈ ಅಂಶ ಗಮನಕ್ಕೆ ಬಂದಿದೆ. ಹೈಕೋರ್ಟ್ನ ಆದೇಶಗಳನ್ನು ಬಿಬಿಎಂಪಿ ಏಕೆ ಪಾಲಿಸುತ್ತಿಲ್ಲ?” ಎಂದು ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಗುಪ್ತ ಅವರಿಗೆ ಪ್ರಶ್ನೆ ಹಾಕಿತು. ಈವರೆಗೆ ಎಷ್ಟು ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಿದ್ದೀರಿ? ಎಂಬ ಕೋರ್ಟ್ ಪ್ರಶ್ನೆಗೆ ಉತ್ತರ ನೀಡಿದ ಬಿಬಿಎಂಪಿ ಪರ ಹಿರಿಯ … Continue reading ಹೈಕೋರ್ಟ್ ಮುಂದೆ ಬಿಬಿಎಂಪಿ ಕಮಿಷನರ್! ಅಕ್ರಮ ಕಟ್ಟಡ ತೆರವಿಗೆ ಡೆಡ್ಲೈನ್
Copy and paste this URL into your WordPress site to embed
Copy and paste this code into your site to embed