ಹೈಕೋರ್ಟ್​ ಮುಂದೆ ಬಿಬಿಎಂಪಿ ಕಮಿಷನರ್​! ಅಕ್ರಮ ಕಟ್ಟಡ ತೆರವಿಗೆ ಡೆಡ್​ಲೈನ್​

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅಕ್ರಮ ಕಟ್ಟಡಗಳ ತೆರವು ಸಂಬಂಧವಾಗಿ ಇಂದು ಕರ್ನಾಟಕ ಹೈಕೋರ್ಟ್ ಮುಂದೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹಾಜರಾದರು. “ಹಲವು ಪ್ರಕರಣಗಳಲ್ಲಿ ಈ ಅಂಶ ಗಮನಕ್ಕೆ ಬಂದಿದೆ‌. ಹೈಕೋರ್ಟ್​ನ ಆದೇಶಗಳನ್ನು ಬಿಬಿಎಂಪಿ ಏಕೆ ಪಾಲಿಸುತ್ತಿಲ್ಲ?” ಎಂದು ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಗುಪ್ತ ಅವರಿಗೆ ಪ್ರಶ್ನೆ ಹಾಕಿತು. ಈವರೆಗೆ ಎಷ್ಟು ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಿದ್ದೀರಿ? ಎಂಬ ಕೋರ್ಟ್​ ಪ್ರಶ್ನೆಗೆ ಉತ್ತರ ನೀಡಿದ ಬಿಬಿಎಂಪಿ ಪರ ಹಿರಿಯ … Continue reading ಹೈಕೋರ್ಟ್​ ಮುಂದೆ ಬಿಬಿಎಂಪಿ ಕಮಿಷನರ್​! ಅಕ್ರಮ ಕಟ್ಟಡ ತೆರವಿಗೆ ಡೆಡ್​ಲೈನ್​