77ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಮಾಣಿಕ್ ಷಾ ಪರೇಡ್ ಗ್ರೌಂಡ್​ ಸಜ್ಜು: ಏನೆಲ್ಲಾ ಸಿದ್ಧತೆ ನಡೆದಿದೆ? ಇಲ್ಲಿದೆ ಮಾಹಿತಿ…

ಬೆಂಗಳೂರು: ಇದೇ ಆಗಸ್ಟ್​ 15ರಂದು ಇಡೀ ದೇಶವು 77ನೇ ಸ್ವಾಂತಂತ್ರ್ಯ ಸಂಭ್ರಮಕ್ಕೆ ಸಾಕ್ಷಿಯಾಗಲಿದೆ. ಪ್ರತಿವರ್ಷದಂತೆ ಈ ವರ್ಷವೂ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರೆ, ರಾಜ್ಯದಲ್ಲಿ ರಾಜಧಾನಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ಮಾಡಲಿದ್ದಾರೆ. ಹೀಗಾಗಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಮಾಣಿಕ್ ಷಾ ಪರೇಡ್ ಗ್ರೌಂಡ್​ನಲ್ಲಿ ನಡೆದಿರುವ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಬಿಬಿಎಂಪಿಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಹಾಗೂ ನಗರ ಪೊಲೀಸ್ … Continue reading 77ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಮಾಣಿಕ್ ಷಾ ಪರೇಡ್ ಗ್ರೌಂಡ್​ ಸಜ್ಜು: ಏನೆಲ್ಲಾ ಸಿದ್ಧತೆ ನಡೆದಿದೆ? ಇಲ್ಲಿದೆ ಮಾಹಿತಿ…