ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ, ಸುಪ್ರೀಂಕೋರ್ಟ್​​ನಿಂದಲೇ ಸೂಚನೆ; ದೇಶಾದ್ಯಂತದ ಎಲ್ಲ ಪಾಲಿಕೆಗಳಿಗೂ ಅನ್ವಯ…

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಅಧಿಕಾರಿಗಳ ಆಡಳಿತ ಸದ್ಯದಲ್ಲೇ ಕೊನೆಗೊಳ್ಳಲಿದೆ. ಏಕೆಂದರೆ ಸುಪ್ರೀಂಕೋರ್ಟ್​ ಹೊರಡಿಸಿರುವ ಆದೇಶವೊಂದರ ಪ್ರಕಾರ ಬಿಬಿಎಂಪಿಗೆ ಶೀಘ್ರದಲ್ಲೇ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ಸಂಬಂಧ ಕಂದಾಯ ಸಚಿವ ಆರ್. ಅಶೋಕ್​ ಕೂಡ ಸಕಾರಾತ್ಮಕ ಹೇಳಿಕೆ ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಖಾಲಿ ಉಳಿದಿರುವ ಸಾವಿರಾರು ಸ್ಥಳೀಯ ಸಂಸ್ಥೆಗಳ ಸ್ಥಾನಗಳಿಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಕೆ ಆಗಿರುವ ಅರ್ಜಿಯನ್ನು ವಿಚಾರಣೆ ನಡೆಸಿದ ಬಳಿಕ ಈ ಆದೇಶ ನೀಡಲಾಗಿದೆ. ಮಧ್ಯಪ್ರದೇಶ ಸರ್ಕಾರ ಮತ್ತು ಸುರೇಶ್ ಮಹಾಜನ್ ಎಂಬವರ … Continue reading ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ, ಸುಪ್ರೀಂಕೋರ್ಟ್​​ನಿಂದಲೇ ಸೂಚನೆ; ದೇಶಾದ್ಯಂತದ ಎಲ್ಲ ಪಾಲಿಕೆಗಳಿಗೂ ಅನ್ವಯ…