ಹಲವು ವರ್ಷಗಳಿಂದ ಬೇರೂರಿರುವ ಅಧಿಕಾರಿಗಳ ಎತ್ತಂಗಡಿಗೆ ಬಿಬಿಎಂಪಿ ಸಿದ್ಧತೆ

ಬೆಂಗಳೂರು: ರಾಜಕೀಯ ಮತ್ತು ಹಣದ ಪ್ರಭಾವ ಬಳಸಿ ಹಲವು ವರ್ಷಗಳಿಂದ ಲಾಭದಾಯಕ ಹುದ್ದೆಯಲ್ಲಿ ಕುಳಿತಿರುವ, ಎರವಲು ಸೇವೆ ಮೇರೆಗೆ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ವರ್ಗಾವಣೆಗೆ ಬಿಬಿಎಂಪಿ ಸಿದ್ಧತೆ ನಡೆಸಿದೆ. 2023ರ ಮೇ 24ಕ್ಕೆ ರಾಜ್ಯ ವಿಧಾನಸಭೆಯ ಅವಧಿ ಮುಕ್ತಾಯಗೊಳ್ಳಲಿದ್ದು, ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಚುನಾವಣೆ ಸಿದ್ಧತೆ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ತವರು ಜಿಲ್ಲೆಯಲ್ಲಿ ಅಥವಾ ದೀರ್ಘಾವಧಿವರೆಗೆ ಸೇವೆ ಸಲ್ಲಿಸಿದ ಸ್ಥಳಗಳಿಂದ ಎತ್ತಂಗಡಿ ಮಾಡುವಂತೆ ಮತ್ತು ಬಡ್ತಿ ಹೆಸರಿನಲ್ಲಿ ತವರು ಜಿಲ್ಲೆಯಲ್ಲಿದ್ದರೆ ಕೂಡಲೇ ತೆಗೆಯುವಂತೆ ಸರ್ಕಾರದ … Continue reading ಹಲವು ವರ್ಷಗಳಿಂದ ಬೇರೂರಿರುವ ಅಧಿಕಾರಿಗಳ ಎತ್ತಂಗಡಿಗೆ ಬಿಬಿಎಂಪಿ ಸಿದ್ಧತೆ