ಆಹಾರ ನೆರವಿಗೆ ಸಹಾಯ ಸೇತುವೆ ಆ್ಯಪ್ ಅಭಿವೃದ್ಧಿ ಪಡಿಸಿದೆ ಬಿಬಿಎಂಪಿ- ಇದು ಹೇಗೆ ಕೆಲಸ ಮಾಡುತ್ತೆ ಎಂಬ ವಿವರ ಇಲ್ಲಿದೆ..

ಬೆಂಗಳೂರು: ಲಾಕ್​ಡೌನ್ ವೇಳೆ ಮಹಾನಗರದಲ್ಲಿ ನೂರಾರು ಸ್ವಯಂ ಸೇವಾ ಸಂಸ್ಥೆಗಳು ವಿತರಿಸುವ ಆಹಾರ, ದಿನಸಿ ಕಿಟ್ ಹಾಗೂ ಔಷಧಗಳನ್ನು ಅರ್ಹರು ಅಗತ್ಯವಿರುವವರಿಗೆ ತಲುಪಿಸಲು ‘ಸಹಾಯ ಸೇತುವೆ’ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಕಂದಾಯ ಸಚಿವ ಆರ್. ಅಶೋಕ ಚಾಲನೆ ‘ಸಹಾಯ ಸೇತುವೆ ಆ್ಯಪ್’ ಬಿಡುಗಡೆ ಮಾಡಿದರು. ನಗರದಲ್ಲಿ ಅನೇಕ ಸ್ವಯಂ ಸೇವಾ ಸಂಸ್ಥೆಗಳು, ಸ್ಥಳೀಯ ನಾಗರಿಕರು ಹಾಗೂ ವಿವಿಧ ನೋಂದಾಯಿತ ಸಂಘ ಸಂಸ್ಥೆಗಳು ಲಾಕ್​ಡೌನ್ ವೇಳೆ ನೀಡುತ್ತಿರುವ ನೆರವನ್ನು ಅರ್ಹರಿಗೆ ತಲುಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. … Continue reading ಆಹಾರ ನೆರವಿಗೆ ಸಹಾಯ ಸೇತುವೆ ಆ್ಯಪ್ ಅಭಿವೃದ್ಧಿ ಪಡಿಸಿದೆ ಬಿಬಿಎಂಪಿ- ಇದು ಹೇಗೆ ಕೆಲಸ ಮಾಡುತ್ತೆ ಎಂಬ ವಿವರ ಇಲ್ಲಿದೆ..