ಕೆಳ ಹಂತದ ಹುದ್ದೆಗಳನ್ನು ಬೇಗನೆ ಭರ್ತಿ ಮಾಡಲ್ಲ ಎಂದು ಬಿಬಿಎಂಪಿ ನೌಕರರ ಸಾಮೂಹಿಕ ರಜೆ..!
ಬೆಂಗಳೂರು: ಬಿಬಿಎಂಪಿ ಸಿಬ್ಬಂದಿಗಳು ನಾಳೆ ಸಾಮೂಹಿಕವಾಗಿ ರಜೆ ಹಾಕಲಿದ್ದು ಈ ಬಗ್ಗೆ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅಧ್ಯಕ್ಷ ಅಮೃತ್ ರಾಜ್ ‘ಬಿಬಿಎಂಪಿಯ ಎಲ್ಲ ಸಿಬ್ಬಂದಿಗಳು ನಾಳೆ ಸಾಮೂಹಿಕ ರಜೆ ಹಾಕಲಿದ್ದಾರೆ. ಕೆಲಸ ಕಾರ್ಯಗಳನ್ನು ಬಂದ್ ಮಾಡಿ ಪಾಲಿಕೆ ಅಂಗಳದಲ್ಲಿ ಮುಷ್ಕರ ನಡೆಸಲಿದ್ದೇವೆ. ಪಾಲಿಕೆ ಸಿಬ್ಬಂದಿಗಳಿಗೆ ಚುನಾವಣೆ ಹಿನ್ನೆಲೆ ಒತ್ತಡ ಹೆಚ್ಚಾಗಿದೆ. ನೌಕರರು ಚುನಾವಣಾ ಕೆಲಸ ಕಾರ್ಯಗಳಲ್ಲಿ ನಿರತರಾಗಿ ಇರುವುದರಿಂದ ಕಂದಾಯ ಇಲಾಖೆ ಕೆಲಸಗಳನ್ನು ಕಡಿಮೆ ಮಾಡಬೇಕು. … Continue reading ಕೆಳ ಹಂತದ ಹುದ್ದೆಗಳನ್ನು ಬೇಗನೆ ಭರ್ತಿ ಮಾಡಲ್ಲ ಎಂದು ಬಿಬಿಎಂಪಿ ನೌಕರರ ಸಾಮೂಹಿಕ ರಜೆ..!
Copy and paste this URL into your WordPress site to embed
Copy and paste this code into your site to embed