ದ್ರಾವಿಡ್ ಅವರನ್ನು ಕೂಡಲೆ ಆಸ್ಟ್ರೇಲಿಯಾಕ್ಕೆ ಕಳುಹಿಸಿ ಎಂದು ವೆಂಗ್ಸರ್ಕಾರ್ ಹೇಳಿದ್ದೇಕೆ?

ಮುಂಬೈ: ಅಡಿಲೇಡ್‌ನಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳ ನಾಟಕೀಯ ಪತನದ ಬೆನ್ನಲ್ಲೇ ಮಾಜಿ ನಾಯಕ ದಿಲೀಪ್ ವೆಂಗ್ಸರ್ಕಾರ್ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಸಲಹೆಯೊಂದನ್ನು ನೀಡಿದ್ದಾರೆ. ಸದ್ಯ ಎನ್‌ಸಿಎ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿರುವ ದಿಗ್ಗಜ ಬ್ಯಾಟ್ಸ್‌ಮನ್ ರಾಹುಲ್ ದ್ರಾವಿಡ್ ಅವರನ್ನು ಕೂಡಲೆ ಆಸ್ಟ್ರೇಲಿಯಾಕ್ಕೆ ಕಳುಹಿಸಬೇಕು ಮತ್ತು ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ಮಾರ್ಗದರ್ಶನ ನೀಡುವ ಹೊಣೆಯನ್ನು ವಹಿಸಬೇಕೆಂದು ವೆಂಗ್ಸರ್ಕಾರ್ ಹೇಳಿದ್ದಾರೆ. ಇದನ್ನೂ ಓದಿ: ಖೇಲೋ ಇಂಡಿಯಾ ಗೇಮ್ಸ್‌ಗೆ ಮಲ್ಲಕಂಬ ಸ್ಪರ್ಧೆ ಸೇರ್ಪಡೆ ‘ಆಸ್ಟ್ರೇಲಿಯಾದ ಪಿಚ್‌ಗಳಲ್ಲಿ ಆಡಲು ದ್ರಾವಿಡ್ ಅವರಿಗಿಂತ ಉತ್ತಮವಾಗಿ ಬೇರೆ ಯಾರೂ … Continue reading ದ್ರಾವಿಡ್ ಅವರನ್ನು ಕೂಡಲೆ ಆಸ್ಟ್ರೇಲಿಯಾಕ್ಕೆ ಕಳುಹಿಸಿ ಎಂದು ವೆಂಗ್ಸರ್ಕಾರ್ ಹೇಳಿದ್ದೇಕೆ?